Webdunia - Bharat's app for daily news and videos

Install App

'ಕಮಿಷನ್ ಆರೋಪ ಸುಳ್ಳು ಎನ್ನಲ್ಲ'

Webdunia
ಮಂಗಳವಾರ, 19 ಏಪ್ರಿಲ್ 2022 (20:37 IST)
ಮಾಜಿ ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಕೇಸ್​​ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಇದೀಗ ಸ್ವಾಮೀಜಿಗಳು ಸಹ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ ಶಾಕ್ ನೀಡಿದ್ದಾರೆ. ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಆರೋಪ ಮಾಡಿದ್ದು, ಮಠಗಳಿಗೆ ಅನುದಾನ ಬಿಡುಗಡೆ ಮಾಡಬೇಕಾದರೂ 30% ಕಮೀಷನ್ ನೀಡಲೇಬೇಕು ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ಆರೋಪವನ್ನು ಸುಳ್ಳು ಎಂದು ಹೇಳಲ್ಲ. ಆದರೆ ಇದಕ್ಕೆ ಸಂಬಂಧಿಸಿದಂತೆ ಮೊದಲು ದಾಖಲೆಗಳನ್ನು ನೀಡಲಿ. ಈ ವಿಚಾರವನ್ನು ಯಾಕೆ ಹೇಳಿದರು ಎಂಬುದನ್ನು ಅವರೇ ಹೇಳಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂಬೈ ರೈಲಿನಲ್ಲಿ ಖಾಸಗಿ ಅಂಗಾಂಗ ತೋರಿಸಿ ಯುವಕನ ಅಸಭ್ಯ ವರ್ತನೆ: video

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ: ತಪ್ಪದೇ ಈ ಕೆಲಸ ಮಾಡಿ

ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಉಲ್ಟಾ: ಈಗ ಈ ತತ್ವವೇ ಗ್ರೇಟ್ ಎಂದ ಸಚಿವ

ಜಂತರ್ ಮಂತರ್ ನಲ್ಲಿ ನಾಲಿಗೆ ಹರಿಬಿಟ್ಟು ಕ್ಷಮೆಯಾಚಿಸಿದ್ದ ರುಚಿಕಾ ಸಿಂಗ್ ಮತ್ತೆ ಪ್ರಧಾನಿ ಮೋದಿಗೆ ಹೇಡಿ ಎಂದು ಟೀಕೆ Video

ಮುಂದಿನ ಸುದ್ದಿ
Show comments