ಕಾನ್ಸ್‌ಟೇಬಲ್ ಕಾರ್ಯಕ್ಕೆ ಕಮಿಷನರ್ ಶ್ಲಾಘನೆ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (21:20 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ ಹೆಬ್ಬಾಳದಲ್ಲಿ ವಾಹನ ಓಡಾಟಕ್ಕೆ ಸವಾರರು ಪರದಾಟ ನಡೆಸಿದ್ದಾರೆ. ದಿಢೀರ್ ಬಂದ ಮಳೆಗೆ ರಸ್ತೆಪೂರ ಹೊಳೆಯಂತಾಗಿತ್ತು. ರಸ್ತೆಗಳಲ್ಲಿ ದೊಡ್ಡ ಮಟ್ಟದಲ್ಲಿ ನೀರು ಶೇಖರಣೆಯಾಗಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಹೆಬ್ಬಾಳ‌ ಫ್ಲೈಓವರ್ ಕೆಳಗೆ ಆಳೆತ್ತರಕ್ಕೆ ಮಳೆ ನೀರು ನಿಂತಿತ್ತು.. 12 ಗಂಟೆ ಸುಮಾರಿಗೆ ಸಂಚಾರ ದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್ ನಿಂತಿದ್ದ ನೀರನ್ನು ತೆರವುಗೊಳಿಸುವ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಪೊಲೀಸ್ ಕಾನ್ಸ್​ಟೇಬಲ್ ಕಾರ್ಯಕ್ಕೆ ಪೊಲೀಸ್ ಕಮಿಷನರ್ ದಯಾನಂದ್ ಟ್ವೀಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments