Webdunia - Bharat's app for daily news and videos

Install App

ಬೆಂಗಳೂರಿಗೆ 7 ಪುಟಾಣಿ ಮಕ್ಕಳನ್ನು ಕಮೀಷನರ್ ಆಗಿ​ ನೇಮಿಸಿದ ಪೊಲೀಸ್​ ಆಯುಕ್ತ. ಕಾರಣವೇನು ಗೊತ್ತಾ?

Webdunia
ಸೋಮವಾರ, 9 ಸೆಪ್ಟಂಬರ್ 2019 (11:17 IST)
ಬೆಂಗಳೂರು : ಸಿಲಿಕಾನ್​ ಸಿಟಿ ಬೆಂಗಳೂರಿಗೆ 7 ಪುಟಾಣಿ ಮಕ್ಕಳನ್ನು ಇಂದು  ಪೊಲೀಸ್​ ಕಮೀಷನರ್​ ಗಳಾಗಿ ಬೆಂಗಳೂರು ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ನೇಮಿಸಿದ್ದಾರೆ.



ಪೊಲೀಸ್​ ಅಧಿಕಾರಿಯಾಗಬೇಕೆಂಬ ಮಹಾದಾಸೆ ಇಟ್ಟುಕೊಂಡಿದ್ದ 7 ಜನ ಪುಟಾಣಿಗಳು ವಿಚಿತ್ರ ಖಾಯಿಲೆಗಳಿಂದ ಬಳಲುತ್ತಿರುವ ಕಾರಣ ಅವರ ಆಸೆ ತೀರಿಸಲು ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್ ಅವರು ಈ 7 ಜನ ಪುಟಾಣಿಗಳಿಗೆ ಒಂದು ದಿನದ ಮಟ್ಟಿಗೆ ಪೊಲೀಸ್ ಕಮೀಷನರ್ ಗಳಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.


ಇಂದು ಬೆಳಗ್ಗೆ 11 ಗಂಟೆಗೆ ನಗರ ಪೊಲೀಸ್​ ಆಯುಕ್ತರ ಕಚೇರಿಯಲ್ಲಿ 7 ಮಕ್ಕಳಿಗೆ ಪೊಲೀಸ್​ ಸಿಬ್ಬಂದಿ ಪೊಲೀಸ್​ ಗೌರವ ವಂದನೆ ನೀಡಲಿದ್ದಾರೆ. ಬಳಿಕ ಆ ಮಕ್ಕಳನ್ನು ತಮ್ಮ ಅಧಿಕೃತ ಸ್ಥಾನದಲ್ಲಿ ಕೂರಿಸಿ ಕರ್ತವ್ಯ ನಿರ್ವಹಿಸಲು ಸಲಹೆ ನೀಡಲಿದ್ದಾರೆ. ಇವರ ಈ ಚಿಂತನೆ ಎಲ್ಲೆಡೆ ಭಾರೀ ಮೆಚ್ಚುಗೆಗೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments