Webdunia - Bharat's app for daily news and videos

Install App

ತಪ್ಪು ಮಾಡುವ ಮುನ್ನ ಎಚ್ಚರವಾಗಿರಿ ... ಕಮಲ್ ಪಂಥ್ ಎಚ್ಚರಿಕೆ

Webdunia
ಭಾನುವಾರ, 21 ನವೆಂಬರ್ 2021 (14:36 IST)
ತಪ್ಪು ಅಥವಾ ವಂಚನೆ ಯಾರೇ ಮಾಡಿದರೂ ಅವರ ವಿರುದ್ಧ ನಿರ್ದಾಕ್ಷಣ್ಯ ಕ್ರಮಕೈಗೊಳ್ಳುತ್ತೇವೆ. ಅದರಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದರು. ಶನಿವಾರ ಟ್ವಿಟರ್‌ನಲ್ಲಿ ಸಾರ್ವಜನಿಕರ ಜತೆ ಸಂವಾದ ನಡೆಸಿದ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಟ್ವೀಟಿಗರ ಪ್ರಶ್ನೆಗಳಿಗೆ ಉತ್ತರಿಸಿದರು.ಶಾಹಿದ್‌ ಎಂಬವರು ತಮಗೆ ಕೆಲ ರಾಜಕೀಯ ಮುಖಂ ಡರು, ಬಿಲ್ಡರ್‌ಗಳು ಸೇರಿ 21 ಲಕ್ಷ ರೂ. ವಂಚಿಸಿದ್ದಾರೆ. ಈ ಸಂಬಂಧ ಠಾಣೆಗೆ ದೂರು ನೀಡಿದ್ದೇನೆ. ಆದರೆ, ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಈ ರೀತಿಯ ತಾರತಮ್ಮ ಏಕೆ ಎಂದು ಪ್ರಶ್ನಿಸಿ ದ್ದಾರೆ.
 
ಅದಕ್ಕೆ ಉತ್ತರಿಸಿರುವ ಆಯುಕ್ತರು, ಈ ಬಗ್ಗೆ ಸಂಬಂಧಿ ಸಿದ ಡಿಸಿಪಿಗೆ ದೂರು ನೀಡಿ, ಒಂದು ವೇಳೆ ಅವರು ಸಮಸ್ಯೆ ಬಗೆಹರಿಸದಿದ್ದರೆ, ಹೆಚ್ಚುವರಿ ಪೊಲೀಸ್‌ ಆಯುಕ್ತರು ಅಥವಾ ತಮಗೆ ನೇರವಾಗಿ ಬಂದು ದೂರು ನೀಡಿ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments