Webdunia - Bharat's app for daily news and videos

Install App

ತಪ್ಪು ಮಾಡುವ ಮುನ್ನ ಎಚ್ಚರವಾಗಿರಿ ... ಕಮಲ್ ಪಂಥ್ ಎಚ್ಚರಿಕೆ

Webdunia
ಭಾನುವಾರ, 21 ನವೆಂಬರ್ 2021 (14:36 IST)
ತಪ್ಪು ಅಥವಾ ವಂಚನೆ ಯಾರೇ ಮಾಡಿದರೂ ಅವರ ವಿರುದ್ಧ ನಿರ್ದಾಕ್ಷಣ್ಯ ಕ್ರಮಕೈಗೊಳ್ಳುತ್ತೇವೆ. ಅದರಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದರು. ಶನಿವಾರ ಟ್ವಿಟರ್‌ನಲ್ಲಿ ಸಾರ್ವಜನಿಕರ ಜತೆ ಸಂವಾದ ನಡೆಸಿದ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಟ್ವೀಟಿಗರ ಪ್ರಶ್ನೆಗಳಿಗೆ ಉತ್ತರಿಸಿದರು.ಶಾಹಿದ್‌ ಎಂಬವರು ತಮಗೆ ಕೆಲ ರಾಜಕೀಯ ಮುಖಂ ಡರು, ಬಿಲ್ಡರ್‌ಗಳು ಸೇರಿ 21 ಲಕ್ಷ ರೂ. ವಂಚಿಸಿದ್ದಾರೆ. ಈ ಸಂಬಂಧ ಠಾಣೆಗೆ ದೂರು ನೀಡಿದ್ದೇನೆ. ಆದರೆ, ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಈ ರೀತಿಯ ತಾರತಮ್ಮ ಏಕೆ ಎಂದು ಪ್ರಶ್ನಿಸಿ ದ್ದಾರೆ.
 
ಅದಕ್ಕೆ ಉತ್ತರಿಸಿರುವ ಆಯುಕ್ತರು, ಈ ಬಗ್ಗೆ ಸಂಬಂಧಿ ಸಿದ ಡಿಸಿಪಿಗೆ ದೂರು ನೀಡಿ, ಒಂದು ವೇಳೆ ಅವರು ಸಮಸ್ಯೆ ಬಗೆಹರಿಸದಿದ್ದರೆ, ಹೆಚ್ಚುವರಿ ಪೊಲೀಸ್‌ ಆಯುಕ್ತರು ಅಥವಾ ತಮಗೆ ನೇರವಾಗಿ ಬಂದು ದೂರು ನೀಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments