ಜನರ ತೀರ್ಮಾನಕ್ಕೆ ಬದ್ಧ- ಜಗದೀಶ್ ಶೆಟ್ಟರ್

Webdunia
ಶನಿವಾರ, 13 ಮೇ 2023 (17:47 IST)
ಟಿಕೆಟ್ ಕೊಡದೆ ಇದ್ದುದನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಸೋತಿದ್ದಕ್ಕೆ ದುಃಖ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರಲ್ಲ. ಅವರ ಷಡ್ಯಂತ್ರದಿಂದಾಗಿ ಬಿಜೆಪಿ ಅವಸಾನದ ಅಂಚಿಗೆ ಬಂದಿದೆ ಎಂದರು.
 
ನಾನು ಸಿಂದಗಿ, ಮುದ್ದೇಬಿಹಾಳ, ಕೊಪ್ಪಳ, ಹಾವೇರಿ ಸೇರಿದಂತೆ ಹಲವು ಕಡೆ ಪ್ರವಾಸ ಮಾಡಿದ್ದೆ. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದರ ಪರಿಣಾಮವು ಮುಂಬಯಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಇಡೀ ರಾಜ್ಯದ ಮೇಲಾಗಿದೆ ಎಂದರು.
 
ನನ್ನನ್ನು ಸೋಲಿಸಬೇಕೆಂದು ಹಲವರು ಪಣ ತೊಟ್ಟಿದ್ದರು. ಅವರ ಆಸೆ ಈಡೇರಿದೆ. ಜನರ‌ ತೀರ್ಮಾನ ಗೌರವಿಸುತ್ತೇನೆ. ಅವರು ನನ್ನನ್ನು ಸೋಲಿಸುವ ಜೊತೆಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಜಗದೀಶ ಶೆಟ್ಟರ್ ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments