Webdunia - Bharat's app for daily news and videos

Install App

ಜನರ ತೀರ್ಮಾನಕ್ಕೆ ಬದ್ಧ- ಜಗದೀಶ್ ಶೆಟ್ಟರ್

Webdunia
ಶನಿವಾರ, 13 ಮೇ 2023 (17:47 IST)
ಟಿಕೆಟ್ ಕೊಡದೆ ಇದ್ದುದನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಸೋತಿದ್ದಕ್ಕೆ ದುಃಖ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರಲ್ಲ. ಅವರ ಷಡ್ಯಂತ್ರದಿಂದಾಗಿ ಬಿಜೆಪಿ ಅವಸಾನದ ಅಂಚಿಗೆ ಬಂದಿದೆ ಎಂದರು.
 
ನಾನು ಸಿಂದಗಿ, ಮುದ್ದೇಬಿಹಾಳ, ಕೊಪ್ಪಳ, ಹಾವೇರಿ ಸೇರಿದಂತೆ ಹಲವು ಕಡೆ ಪ್ರವಾಸ ಮಾಡಿದ್ದೆ. ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದರ ಪರಿಣಾಮವು ಮುಂಬಯಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಇಡೀ ರಾಜ್ಯದ ಮೇಲಾಗಿದೆ ಎಂದರು.
 
ನನ್ನನ್ನು ಸೋಲಿಸಬೇಕೆಂದು ಹಲವರು ಪಣ ತೊಟ್ಟಿದ್ದರು. ಅವರ ಆಸೆ ಈಡೇರಿದೆ. ಜನರ‌ ತೀರ್ಮಾನ ಗೌರವಿಸುತ್ತೇನೆ. ಅವರು ನನ್ನನ್ನು ಸೋಲಿಸುವ ಜೊತೆಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಜಗದೀಶ ಶೆಟ್ಟರ್ ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments