ಸಾರ್ವಜನಿಕ ಉದ್ದಿಮೆಯ ಸಾರಿಗೆ ಸಮಸ್ಯೆ ನೀಗಿಸಿದ ಸಾಮಾನ್ಯ ಕಾರ್ಮಿಕ ಅಶೋಕ ಎಂ.ಎನ್

Webdunia
ಸೋಮವಾರ, 4 ಜುಲೈ 2022 (19:49 IST)
ವಿಶ್ವದ ಅಗ್ರಮಾನ್ಯ ವೈಮಾನಿಕ ಸಂಸ್ಥೆಗಳಲ್ಲಿ ಬೆಂಗಳೂರಿನಲ್ಲಿ ನೆಲೆಗೊಂಡಿರುವ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯೂ ಕೂಡಾ ಒಂದಾಗಿದೆ. ಹಲವು ವರ್ಷಗಳ ಹಿಂದೆ ಎಚ್ಎಎಲ್ ಕಂಪೆನಿಯು ತನ್ನ ಉದ್ಯೋಗಿಗಳಿಗೆ  ಸಾರಿಗೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದ ಕಾರಣ ಉದ್ಯೋಗಿಗಳ ಜೀವನ ಸುಭಿಕ್ಷವಾಗಿತ್ತು. ನಂತರ ಸಾರಿಗೆ ಸೌಲಭ್ಯಗಳಿಂದ ಕಾರ್ಮಿಕರು ವಂಚಿತರಾಗಿ ಕಾರ್ಮಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು, ಎಲ್ಲವನ್ನೂ ಅರಿತ ಸಾಮಾನ್ಯ ಕಾರ್ಮಿಕ ಅಶೋಕ್ ನೌಕರರಿಗೆ ಬಸ್ ಒದಗಿಸಿ ಮಹಾತ್ಕಾರ್ಯ ಮಾಡಿದ್ದಾರೆ. ಎಚ್ಎಎಲ್ ನಂಥ ಒಂದು ಪ್ರತಿಷ್ಠಿತ ಸಂಸ್ಥೆಯ ಉದ್ಯೋಗಿಗಳು ಸಂಸ್ಥೆಯ ಸುರಕ್ಷಿತ ಸಾರಿಗೆಯಿಲ್ಲದೆ ಪರಿತಪಿಸುತ್ತಿದ್ದ ಸಮಯದಲ್ಲಿ ಅಶೋಕ್ ತಮ್ಮ ಸ್ವಂತ ಶ್ರಮ, ಹಣ ವ್ಯಯಮಾಡಿ ಸಾರಿಗೆ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಅಶೋಕ್ ಅವರು ಒಬ್ಬ ಸಾಮಾನ್ಯ ಕಾರ್ಮಿಕರಾಗಿ ಅಧಿಕಾರವಿಲ್ಲದೆಯೇ ಅಸಾಮಾನ್ಯವಾದುದನ್ನು ಸಾಧಿಸಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments