Webdunia - Bharat's app for daily news and videos

Install App

ಬಿಜೆಪಿ ಪ್ರಬಲವಿರುವ ರಾಜ್ಯಗಳಲ್ಲಿ ಹೆಚ್ಚೆಚ್ಚು ಕೋಮುಗಲಭೆಗಳು: ಖರ್ಗೆ

Webdunia
ಮಂಗಳವಾರ, 1 ಡಿಸೆಂಬರ್ 2015 (11:32 IST)
ಕರ್ನಾಟಕದಲ್ಲಿನ ಕೋಮುಗಲಭೆ ಕುರಿತು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಯಲ್ಲಿ  ಪ್ರಸ್ತಾಪಿಸಿದರು. ಬಿಜೆಪಿ ಸರ್ಕಾರವಿದ್ದಾಗ ಅತಿ ಹೆಚ್ಚು ಕೋಮುಘರ್ಷಣೆಗಳು ನಡೆದಿತ್ತು ಎಂದು  ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

 ಎನ್‌ಡಿಎ ಸರ್ಕಾರ ಬಂದ ಬಳಿಕ ಕೋಮುಗಲಭೆ ಹೆಚ್ಚಳವಾಗಿದೆ. ಬಿಜೆಪಿ ಪ್ರಬಲವಾಗಿರುವ ರಾಜ್ಯಗಳಲ್ಲಿ ಹೆಚ್ಚೆಚ್ಚು ಕೋಮುಗಲಭೆಗಳು ಸಂಭವಿಸುತ್ತಿವೆ.

 ಕೋಮುಗಲಭೆ ಕಡಿಮೆಯಾಗಿದೆ ಎಂಬ ಸರ್ಕಾರದ ವಾದ ಸಂಪೂರ್ಣ ಸುಳ್ಳಾಗಿದೆ. ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿದ್ದಾಗ ಇಷ್ಟೊಂದು ಪ್ರಮಾಣದಲ್ಲಿ ಕೋಮುಗಲಭೆ ಸಂಭವಿಸಿರಲಿಲ್ಲ  ಎಂದು ಖರ್ಗೆ ಹೇಳಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments