Webdunia - Bharat's app for daily news and videos

Install App

ಕಾಶ್ಮೀರದಲ್ಲಿ 370 ರದ್ದತಿಗೆ ಕಮ್ಯುನಲ್ ಬಣ್ಣ

Webdunia
ಭಾನುವಾರ, 29 ಸೆಪ್ಟಂಬರ್ 2019 (18:48 IST)
ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ವಿಚಾರಕ್ಕೆ ಪರ – ವಿರೋಧ ಹೇಳಿಕೆಗಳು ಹೊರಬೀಳುತ್ತಿವೆ.

ಈ ವಿಚಾದದಲ್ಲಿ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿಗಳು ರಾಜಕೀಯ ಮಾಡ್ತಿವೆ. ಇದಕ್ಕೆ ಕಮ್ಯುನಲ್ ಬಣ್ಣ ಕಟ್ಟಿ ಜನತೆಗೆ ತಪ್ಪು ಸಂದೇಶ ರವಾನೆ ಮಾಡ್ತಿದ್ದಾರೆ. ಹೀಗಂತ ಮಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳಿಧರ್ ರಾವ್ ಹೇಳಿಕೆ ನೀಡಿದ್ದಾರೆ.

ಬಿಜೆಪಿ ತನ್ನ ಬದ್ಧತೆಯಿಂದ ದಿಟ್ಟ ಕ್ರಮ ಕೈಗೊಂಡಿತ್ತು. ಬೇರೆ ಬೇರೆ ಭಾಷೆ ಮಾತನಾಡುವ ರಾಜ್ಯಗಳಲ್ಲಿ 370 ವಿಧಿ ಇಲ್ಲದಿದ್ರೂ ಆರಾಮಾಗಿ ಜೀವನ ನಡೆಸ್ತಿದ್ದಾರೆ. ಎಲ್ಲೂ ಇಲ್ಲದ ರಿಸರ್ವೇಷನ್ ಅಲ್ಲಿ ಮಾತ್ರ ಯಾಕೆ..? ಬಿಜೆಪಿ ಎಂದೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದಿಲ್ಲ.

ಅದಕ್ಕೆ ವಿರುದ್ಧವಾಗಿ ನಡೆಯುವುದು ಅವರ ಚಾಳಿ ಎಂದು ತಿವಿದರು. ಎಲ್ಲದಕ್ಕೂ ವಿರೋಧ ಮಾಡುವುದು ಅವರ ರಕ್ತದಲ್ಲೇ ಬಂದು ಬಿಟ್ಟಿದೆ. ಹೀಗಂತ ಮಂಗಳೂರಲ್ಲಿ ಮುರುಳಿಧರ್ ರಾವ್  ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments