Webdunia - Bharat's app for daily news and videos

Install App

ಕೋಮುಗಲಭೆ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ: ಆರ್‌ ಅಶೋಕ್

Sampriya
ಶುಕ್ರವಾರ, 20 ಸೆಪ್ಟಂಬರ್ 2024 (15:34 IST)
ಬೆಂಗಳೂರು: ರಾಜ್ಯದಲ್ಲಿ ದಿನನಿತ್ಯ ಒಂದಲ್ಲ ಒಂದು ಕಡೆ ನಡೆಯುತ್ತಿರುವ ಕೋಮುಗಲಭೆಗಳನ್ನ ನೋಡುತ್ತಿದ್ದರೆ ಕೋಮುಗಲಭೆಗಳು ಕಾಂಗ್ರೆಸ್
 ಸರ್ಕಾರದ ಆರನೇ ಗ್ಯಾರೆಂಟಿ ಅನ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದ್ದಾರೆ.

ನಿನ್ನೆ ರಾತ್ರಿ ದಾವಣಗೆರೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಬಗ್ಗೆ ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಫೋಸ್ಟ್ ಹಾಕಿದ್ದಾರೆ.

ಗೃಹ ಸಚಿವ ಡಾ.ಜಿಪರಮೇಶ್ವರ್ ಅವರೇ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪೊಲೀಸರಿಗೆ ಬಿದ್ದಿರುವ ಕಲ್ಲೇಟು, 30 ವಾಹನಗಳು ಜಖಂ ಆಗಿರುವುದು, ಮನೆಗಳ ಕಿಟಿಕಿ ಗಾಜುಗಳು ಪುಡಿ ಪುಡಿ
ಆಗಿರುವುದು ಇವೆಲ್ಲ ನಿಮ್ಮ ಪ್ರಕಾರ ಸಣ್ಣ, ಆಕಸ್ಮಿಕ  ಘಟನೆಗಳೇ ಅಲ್ಲವೇ? ಅಥವಾ ಇದು ಸುಳ್ಳು ಸುದ್ದಿ ಎಂದು ಮಾಧ್ಯಮಗಳ ಮೇಲೆ ಎಫ್ಐಆರ್ ಹಾಕುತ್ತೀರಾ?

ಸಿಎಂ ಸಿದ್ದರಾಮಯ್ಯನವರೇ, ಪರಮೇಶ್ವರ್ ಅವರ ಬಾಲಿಶತನ, ಬೇಜವಾಬ್ದಾರಿತನದಿಂದ ರಾಜ್ಯದ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ, ರಾಜ್ಯದಲ್ಲಿ ದಿನನಿತ್ಯ ಶಾಂತಿ ಕಡದುತ್ತಿದೆ. ಪರಮೇಶ್ವರ್ ಅವರ ರಾಜೀನಾಮೆ ಪಡೆದು ಯಾರಾದರೂ ಸಮರ್ಥರಿಗೆ ಗೃಹ ಇಲಾಖೆ ವಹಿಸಿ ಪುಣ್ಯ ಕಟ್ಟಿಕೊಳ್ಳಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಮತ್ತೇ ಝಳಪಿಸಿದ ತಲವಾರು, ಮುಸ್ಲಿಂ ಯುವಕನ ಬರ್ಬರ ಹತ್ಯೆ

Viral video: ಸನ್ ರೂಫ್ ಕಾರಿನ ಮೇಲೆ ನಡು ರಸ್ತೆಯಲ್ಲೇ ನಡೆಯಿತು ರೊಮ್ಯಾನ್ಸ್

ಆ ಇಬ್ಬರು ಶಾಸಕರಿಂದ ಪಕ್ಷಕ್ಕೇ ಮುಜುಗರವಾಗುತ್ತಿತ್ತು: ಬಿವೈ ವಿಜಯೇಂದ್ರ

Anil Kumble: ರಗಳೆಯೇ ಬೇಡ ಎಂದು ಅನಿಲ್ ಕುಂಬ್ಳೆಗೆ ದೊಡ್ಡ ಹೊಣೆ ಕೊಟ್ಟ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments