Webdunia - Bharat's app for daily news and videos

Install App

ಕೋಮುಗಲಭೆ ಸೃಷ್ಟಿಸಲು ಶೋಭಾ ಕರಂದ್ಲಾಜೆ ಆರೋಪ: ದಿನೇಶ್ ಗುಂಡೂರಾವ್

Webdunia
ಶನಿವಾರ, 5 ನವೆಂಬರ್ 2016 (16:32 IST)
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್ ಬೇಗ್ ಕೈವಾಡವಿದೆ ಎನ್ನುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ಕೋಮುಗಲಭೆ ಸೃಷ್ಟಿಸುವ ಹುನ್ನಾರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
 
ಇಂತಹ ಹೇಳಿಕೆಗಳು ಶೋಭಾಗೆ ಶೋಭೆ ತರಲ್ಲ. ಅವರು ತಮ್ಮ ಆರೋಪಗಳಿಗೆ ಪುಷ್ಠಿ ನೀಡುವಂತಹ ಸಾಕ್ಷ್ಯಗಳನ್ನು ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
 
ಶಾಂತಿಯ ತಾಣವಾಗಿರುವ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಉದ್ದೇಶದಿಂದಲೇ ಸಚಿವ ಬೇಗ್ ಅವರ ಹೆಸರನ್ನು ಕರಂದ್ಲಾಜೆ ಬಳಸಿಕೊಂಡಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರುದ್ರೇಶ್ ಹತ್ಯೆ ಪ್ರಕರಣದ ರೂವಾರಿಗಳಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದಾಗ್ಯೂ ಸಿಬಿಐಗೆ ವಹಿಸುವಂತೆ ಒತ್ತಾಯಿಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಸಿಬಿಐಗೆ ವಹಿಸುವುದಿಲ್ಲ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments