Webdunia - Bharat's app for daily news and videos

Install App

ತಮ್ಮ ಪರಿಸ್ಥಿತಿಯನ್ನು ರೇಪ್‍ಗೆ ಒಳಗಾದವರ ಪರಿಸ್ಥಿತಿಗೆ ಹೋಲಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡ್ರಾ ಸ್ಪೀಕರ್?

Webdunia
ಬುಧವಾರ, 13 ಫೆಬ್ರವರಿ 2019 (11:32 IST)
ಬೆಂಗಳೂರು : ನಿನ್ನೆ ಸದನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಪರಿಸ್ಥಿತಿಯನ್ನು ರೇಪ್‍ಗೆ ಒಳಗಾದವರ ಪರಿಸ್ಥಿತಿಗೆ ಹೋಲಿಸಿ ಮಾತನಾಡಿದ್ದಕ್ಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸ್ಪೀಕರ್  ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಆಪರೇಷನ್ ಕಮಲ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್,  ನನ್ನ ಸದ್ಯದ ಸ್ಥಿತಿ ರೇಪ್‍ಗೆ ಒಳಗಾದವರ ಪರಿಸ್ಥಿತಿಯಂತಿದೆ. ರೇಪ್ ಆದ ವ್ಯಕ್ತಿಗೆ ಕೋರ್ಟ್ ನಲ್ಲಿ ಹೋದರೆ ಎಲ್ಲಿ ಆಯ್ತು? ಹೇಗಾಯ್ತು ಎಂದು ಪದೇ ಪದೇ ಕೇಳುತ್ತಾರೆ. ಅದೇ ರೀತಿ ನೀವೆಲ್ಲಾ ನನ್ನ ರೇಪ್ ಮಾಡುತ್ತಿದ್ದೀರಿ ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದರು.

 

ಅವರ ಈ ಮಾತಿಗೆ ಸಾಕಷ್ಟು ಮಂದಿ ವಿರೋಧ ವ್ಯಕ್ತಪಡಿಸುತ್ತಿದ್ದು, ರೇಪ್‍ಗೆ ಒಳಗಾದವರ ಮನಸ್ಥಿತಿಯನ್ನು ತಮ್ಮ ಸಮಯಕ್ಕೆ ಬಳಸಿಕೊಂಡು ಆ ಹೆಣ್ಣುಮಗಳ ಬಗ್ಗೆ ಕೀಳಾಗಿ ಸ್ಪೀಕರ್  ಮಾತನಾಡುತ್ತಿದ್ದು, ಇದು ಅವರ ಸ್ಥಾನಕ್ಕೆ ಎಳ್ಳಷ್ಟು ಸರಿ ಹೊಂದುವುದಿಲ್ಲ, ಕೂಡಲೇ ಸ್ಪೀಕರ್ ರಮೇಶ್ ಕುಮಾರ್ ಅವರು ಕ್ಷಮೆ ಕೇಳ ಬೇಕು ಎಂದು ಆಗ್ರಹಿಸಿದ್ದಾರೆ.

 

ಅಲ್ಲದೇ ನಟಿ ತಾರಾ ಕೂಡ ಸ್ಪೀಕರ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದು, , ‘ನನ್ನ ಸ್ಥಿತಿ ಅತ್ಯಾಚಾರ ಸಂತ್ರಸ್ತೆಯಂತಾಗಿದೆ ಎಂದು ಹೇಳಿಕೆ ನೀಡಿರುವುದು ನಮಗೆ ಭಾರೀ ಬೇಸರ ಮೂಡಿಸಿದೆ, ನಿಮ್ಮಿಂದ ಇಂತಹ ಮಹಿಳಾ ವಿರೋಧಿ ಹೇಳಿಕೆ ನಿರೀಕ್ಷಿಸಿರಲಿಲ್ಲ. ಇದನ್ನು ನಾವು ಖಂಡಿಸುತ್ತೇವೆ. ನಿಮ್ಮ ಬಾಯಲ್ಲಿ ಇಂತಹ ಮಾತು ಬಾರಬಾರದಿತ್ತು ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾಯುಭಾರ ಕುಸಿತ ಪರಿಣಾಮ ಈ ಜಿಲ್ಲೆಗಳಿಗೆ ಇಂದು ಮಳೆ ಸಾಧ್ಯತೆ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments