Webdunia - Bharat's app for daily news and videos

Install App

ಮಳೆಯಿಂದ ಹಾನಿಯಾದವರಿಗೆ ಪರಿಹಾರ -ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

Webdunia
ಬುಧವಾರ, 3 ಆಗಸ್ಟ್ 2022 (16:46 IST)
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುತ್ತಿಲ್ಲ, ಕೆಆರ್‌ಆರ್ ಪುರಂನಲ್ಲಿ ಹಾಗೂ ಎಚ್‌ಎಸ್‌ಆರ್‌ಎಲ್‌ನಲ್ಲಿ ಹೆಚ್ಚು ಮಳೆಯಾಗಿದೆ. ಕೆಲಸ ಮಾಡ್ತಾ ಇದ್ದೇವೆ ಮತ್ತು ಹೆಚ್ ಎಆರ್ , ಬಿಆರ್ ಎ ಲೆಔಟ್ ನಲ್ಲಿ 50 ಮನೆಗೆ ನೀರು ಶಾಶ್ವತವಾಗಿ ಪರಿಹಾರ ನೀಡಿದರೆ ಆ ಎಲ್ಲಾ ಕೆಲಸಗಳು ಮುಗಿಯಲು ಸಾಕಷ್ಟು ಸಮಯ ಬೇಕಾಗುತ್ತೆ ಮುಂದಿನ ಮಳೆಗಾಲಕ್ಕೆ ಪ್ರವಾಹ ಬರದಂತೆ ಇರುತ್ತೆ ಕಳೆದ ಐದು ತಿಂಗಳಿನಲ್ಲಿ ನಾಲ್ಕನೇ ಬಾರಿ ಮಳೆ ಸುರಿಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದಾರೆ. ಮಾಹಿತಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments