Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ಖಾತೆ ಹಂಚಿಕೆಯ ಕುರಿತು ಪೈಪೋಟಿ

Webdunia
ಬುಧವಾರ, 26 ಡಿಸೆಂಬರ್ 2018 (14:03 IST)
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಂಪುಟ ಪುನಾರಚನೆಯಾಗಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ 8 ಜನ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಸಭೆ ಕರೆದಿದ್ದು, ಇದೀಗ ಖಾತೆ ಹಂಚಿಕೆಯ ಬಗ್ಗೆ ಕಾಂಗ್ರೆಸ್ ನಲ್ಲಿ ಪೈಪೋಟಿ ಶುರುವಾಗಿದೆ.


ಖಾಸಗಿ ಹೋಟೆಲ್ ನಲ್ಲಿ ವೇಣುಗೋಪಾಲ್ ಜೊತೆ ನಾಯಕರು ನಡೆಸಿದ ಚರ್ಚೆಯಲ್ಲಿ ಗೃಹ ಮತ್ತು ನಗರಾಭಿವೃದ್ಧಿ 2 ಖಾತೆ ಬೇಕು. ಯುವಜನ ಕ್ರೀಡಾ ಖಾತೆಯನ್ನ ಬಿಟ್ಟುಕೊಡ್ತೇನೆ  ಎಂದು ಡಿಸಿಎಂ ಪರಮೇಶ್ವರ್ ಹೇಳುತ್ತಿದ್ದಾರೆ.    


ನೀರಾವರಿ ಖಾತೆ ಕೊಡುವಂತೆ ನೂತನ ಸಚಿವ ಎಂ.ಬಿ.ಪಾಟೀಲ್ ಒತ್ತಡ ಹಾಕುತ್ತಿದ್ದು, ನೀರಾವರಿ ಖಾತೆ ನನಗೆ ಬೇಕು ಎಂದು  ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಆದರೆ ಎಂ.ಬಿ.ಪಾಟೀಲ್ ಗೆ ಕಂದಾಯ ಖಾತೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.  ಕಂದಾಯ ಖಾತೆ ಹೊಂದಿರುವ ದೇಶ್ ಪಾಂಡೆಗೆ ಕೆ.ಜೆ.ಜಾರ್ಜ್ ರಿಂದ ಕೈಗಾರಿಕಾ ಖಾತೆ ನೀಡುವ ಸಾಧ್ಯತೆ ಇದೆ. ಅರಣ್ಯ ಖಾತೆ ಕೆ.ಜೆ.ಜಾರ್ಜ್ ಗೆ ನೀಡುವ ಕುರಿತು ಚರ್ಚೆ ನಡೆಸಲಾಗಿದೆ.                       

               
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments