Webdunia - Bharat's app for daily news and videos

Install App

ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ತಂದ ಕ್ರೆಡಿಟ್ ಪಡೆಯಲು ಜೆಡಿಎಸ್- ಬಿಜೆಪಿ ನಡುವೆ ಪೈಪೋಟಿ

Webdunia
ಮಂಗಳವಾರ, 27 ನವೆಂಬರ್ 2018 (19:59 IST)
ರೆಬಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ತಂದ ಕ್ರೆಡಿಟ್ ಪಡೆಯಲು ಜೆಡಿಎಸ್- ಬಿಜೆಪಿ ನಡುವೆ ಪೈಪೋಟಿ ನಡೆದಿದೆ.

ಅಭಿಮಾನಿಗಳ ಒತ್ತಡಕ್ಕೆ ಮಣಿದು ಪಾರ್ಥಿವ ಶರೀರ ತಂದ ಕ್ರಡಿಟ್ ಸಿಎಂಗೆ ಸಲ್ಲಬೇಕು ಎಂದು ಜೆಡಿಎಸ್ ಮುಖಂಡರು ಹೇಳುತ್ತಿದ್ದಾರೆ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಡ್ಯಕ್ಕೆ ಪಾರ್ಥಿವ ಶರೀರ ತಂದ ಕೀರ್ತಿ ಸಿಎಂಗೆ ಹೋಗಬೇಕೆಂದು ಪದೇ ಪದೇ ಹೇಳುತ್ತಿದ್ದ ಜೆಡಿಎಸ್ ನಾಯಕರ ಮಾತು ಬಿಜೆಪಿಗರನ್ನು ಕೆರಳಿಸಿದೆ.

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತರಲು ಮೋದಿ ಕಾರಣ ಎಂದು ಬಿಜೆಪಿ ಮುಖಂಡರು ವಾದ ಮಾಡುತ್ತಿದ್ದಾರೆ.
ಮಂಡ್ಯಕ್ಕೆ ರಕ್ಷಣಾ ಇಲಾಖೆ ಹೆಲಿಕಾಪ್ಟರ್ ಕಳುಹಿಸಿಕೊಟ್ಟಿದ್ದು ಮೋದಿ ಎಂಬುದು ಬಿಜೆಪಿಗರ ವಾದವಾಗಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಟ್ವೀಟ್ ಮಾಡಿದ್ದಾರೆ ಬಿಜೆಪಿ  ಮುಖಂಡರು. ಅಂಬಿ ಸಾವಿನ ವಿಚಾರದಲ್ಲಿ ಜೆಡಿಎಸ್- ಬಿಜೆಪಿ ಕೆಸರೆರೆಚಾಟ ಶುರುಮಾಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments