Webdunia - Bharat's app for daily news and videos

Install App

ಡಿಸಿಸಿ ಬ್ಯಾಂಕ್ ನ ಅಧಿಕಾರಕ್ಕಾಗಿ ಬಿಜೆಪಿ ಪಕ್ಷದ ನಾಯಕರಿಂದ ತೀವ್ರ ಪೈಪೋಟಿ

Webdunia
ಶನಿವಾರ, 22 ಫೆಬ್ರವರಿ 2020 (11:50 IST)
ಬೆಂಗಳೂರು : ಮಾರ್ಚ್ ನಲ್ಲಿ ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನಲೆ ಅಧಿಕಾರಕ್ಕೇರಲು ಒಂದೇ ಪಕ್ಷದ ನಾಯಕರಿಂದ ತೀವ್ರ ಪೈಪೋಟಿ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವ ಉಮೇಶ್ ಕತ್ತಿ, ಜಲಸಂಪನ್ಮೂಲ ಸಚಿವ ರಮೇಶ್ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಅಧಿಕಾರಕ್ಕಾಗಿ ನಾಯಕರು 3 ಗುಂಪುಗಳಾಗಿ ಹಗ್ಗಜಗ್ಗಾಟ ಶುರು ಮಾಡಿದ್ದಾರೆ.


ಮಹೇಶ್ ಕುಮಟಳ್ಳಿಗೆ ಅಧ್ಯಕ್ಷ ಸ್ಥಾನ ನೀಡುವಂತೆ  ಸಿಎಂ ಬಿಎಸ್ ವೈ ಬಳಿ ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.ಸದ್ಯ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿರುವ ರಮೇಶ್ ಕತ್ತಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments