Webdunia - Bharat's app for daily news and videos

Install App

ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ

Webdunia
ಮಂಗಳವಾರ, 17 ಸೆಪ್ಟಂಬರ್ 2019 (11:20 IST)
ಗೋಕಾಕ್ : ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ಏರ್ಪಟ್ಟಿದೆ.




ಗೋಕಾಕ್ ವಿಧಾನಸಭೆ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ  ಅನರ್ಹ ಶಾಸಕರು ಎಂದು ಘೋಷಿಸ್ಪಟ್ಟ ಹಿನ್ನಲೆಯಲ್ಲಿ  ರಮೇಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ಆದೇಶದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಇದೀಗ ಆ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಲಖನ್ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಸತೀಶ್ ಜಾರಕಿಹೊಳಿ ಪ್ರಯತ್ನ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಹಿನ್ನಲೆಯಲ್ಲಿ ಈಗಾಗಲೇ ದೆಹಲಿಯಲ್ಲಿ ಬೀಡಿಬಿಟ್ಟಿರುವ ಸತೀಶ್ ಜಾರಕಿಹೊಳಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಗೋಕಾಕ್ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಗೆ ಟಿಕೆಟ್ ನೀಡುವುದರಿಂದ ಕಾಂಗ್ರೆಸ್ ಗೆ ಆಗುವ ಲಾಭದ ಬಗ್ಗೆ ಹಾಗೂ  ನೆರೆ, ಪ್ರವಾಹದ ವೇಳೆ ಲಖನ್ ಜಾರಕಿಹೊಳಿ ಮತ್ತು ತಾನು ಜನರಿಗೆ ನೀಡಿದ ನೆರವಿನದ ಬಗ್ಗೆ ಕೆ.ಸಿ. ವೇಣುಗೋಪಾಲ್ ಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments