Webdunia - Bharat's app for daily news and videos

Install App

ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ

Webdunia
ಮಂಗಳವಾರ, 17 ಸೆಪ್ಟಂಬರ್ 2019 (11:20 IST)
ಗೋಕಾಕ್ : ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ಏರ್ಪಟ್ಟಿದೆ.




ಗೋಕಾಕ್ ವಿಧಾನಸಭೆ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ  ಅನರ್ಹ ಶಾಸಕರು ಎಂದು ಘೋಷಿಸ್ಪಟ್ಟ ಹಿನ್ನಲೆಯಲ್ಲಿ  ರಮೇಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ಆದೇಶದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಇದೀಗ ಆ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಲಖನ್ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಸತೀಶ್ ಜಾರಕಿಹೊಳಿ ಪ್ರಯತ್ನ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಹಿನ್ನಲೆಯಲ್ಲಿ ಈಗಾಗಲೇ ದೆಹಲಿಯಲ್ಲಿ ಬೀಡಿಬಿಟ್ಟಿರುವ ಸತೀಶ್ ಜಾರಕಿಹೊಳಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಗೋಕಾಕ್ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಗೆ ಟಿಕೆಟ್ ನೀಡುವುದರಿಂದ ಕಾಂಗ್ರೆಸ್ ಗೆ ಆಗುವ ಲಾಭದ ಬಗ್ಗೆ ಹಾಗೂ  ನೆರೆ, ಪ್ರವಾಹದ ವೇಳೆ ಲಖನ್ ಜಾರಕಿಹೊಳಿ ಮತ್ತು ತಾನು ಜನರಿಗೆ ನೀಡಿದ ನೆರವಿನದ ಬಗ್ಗೆ ಕೆ.ಸಿ. ವೇಣುಗೋಪಾಲ್ ಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments