Webdunia - Bharat's app for daily news and videos

Install App

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು

Webdunia
ಸೋಮವಾರ, 1 ಜನವರಿ 2018 (12:36 IST)
ಹೊಸ ವರ್ಷದ ಆರಂಭದ ದಿನದಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರಿನ ನಾಗರಿಕ ಹಕ್ಕು ಹೋರಾಟ ಸಮಿತಿ ನೀಡಿರುವ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರ್ಕಾರದ ಸಾಧನೆಗಳ ಪ್ರಚಾರದ ಹೆಸರಿನಲ್ಲಿ 129 ಕೋಟಿ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಾಲ್ಕು ವರ್ಷದ ಅವಧಿಯಲ್ಲಿ 129 ಕೋಟಿ ಹಣವನ್ನು ದುರ್ಬಳಕೆ ಮಾಡಲಾಗಿದೆ. ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧವೂ ತನಿಖೆ ನಡೆಸಲು ಒತ್ತಾಯ ಮಾಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಕಾಂಗ್ರೆಸ್ ವೋಟ್ ಹಾಕಿದ್ರೆ ಮಾತ್ರ ದಕ ಜಿಲ್ಲೆಯವರಿಗೆ ಸವಲತ್ತಾ: ಶೋಭಾ ಕರಂದ್ಲಾಜೆ

ಲೂಟಿಕೋರ ರಾಜ್ಯ ಸರಕಾರದ ವಿರುದ್ಧ ಜನರು ಬೀದಿಗಿಳಿದಾರು: ಡಿ.ವಿ.ಸದಾನಂದಗೌಡ

Operation Sindoor: ಇಲ್ಲೇ ಹುಟ್ಟಿ, ತಿಂದು ಬೆಳೆದವರಿಗೆ ಅದೆಂತಹ ಪೊಗರು, ಇದಕ್ಕೆ ಈ ಪ್ರಕರಣವೇ ಸಾಕ್ಷಿ

Dakshina Kannada Rain: ಕೆಎಂಸಿ ಆಸ್ಪತ್ರೆಯ ಒಳಗೂ ನುಗ್ಗಿದ ನೀರು, ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments