ಡಿಸಿಎಂ ಡಾ.ಜಿ. ಪರಮೇಶ್ವರ್ ಹಾಗೂ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ವಿರುದ್ದ ದೂರು ದಾಖಲು

Webdunia
ಶುಕ್ರವಾರ, 26 ಅಕ್ಟೋಬರ್ 2018 (13:39 IST)
ಬಾಗಲಕೋಟೆ : ಜಮಖಂಡಿ ಉಪಚುನಾವಣೆ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ಡಿಸಿಎಂ ಡಾ.ಜಿ. ಪರಮೇಶ್ವರ್ ಹಾಗೂ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ವಿರುದ್ದ ಚುನಾವಣಾಧಿಕಾರಿ ದೂರು ದಾಖಲಿಸಿಕೊಂಡಿದ್ದಾರೆ.


ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಆಶ್ವಾಸನೆ, ಸರ್ಕಾರಿ ಯೋಜನೆ ಘೋಷಣೆ, ಉದ್ಘಾಟನೆ ಮಾಡುವಂತಿಲ್ಲ.ಆದರೆ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರು, ಅ.23 ರಂದು ತಮ್ಮ ಪಕ್ಷದ ಅಧ್ಯರ್ಥಿ ಆನಂದ್ ನ್ಯಾಮಗೌಡ ಪರ ಜಮಖಂಡಿಯ ಸಾವಳಗಿಯಲ್ಲಿ ಪ್ರಚಾರ ಮಾಡುವಾಗ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದ್ದರೆ ರಸ್ತೆಗೆ ಡಾಂಬರೀಕರಣ ಮಾಡ್ತೀವಿ ಎಂದು ಆಶ್ವಾಸನೆ ನೀಡಿದ್ದರು.


ಹಾಗೇ ಶಾಸಕ ಎಸ್.ಎ. ರಾಮದಾಸ್ ಅವರು ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರವಾಗಿ  ಪ್ರಚಾರ ಮಾಡುವಾಗ ಗಾಯಕಿಯರನ್ನು ಸನ್ಮಾನಿಸುವ ನೆಪದಲ್ಲಿ ಹಣ ಹಂಚಿಕೆ ಮಾಡಿದ್ದರು. ಈ ಸಂಬಂಧ ರಾಮದಾಸ್ ವಿರುದ್ಧ ದೂರು ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments