Webdunia - Bharat's app for daily news and videos

Install App

ಕೆಂಪಯ್ಯ ವಿರುದ್ಧ IAS, IPS ಅಧಿಕಾರಿಗಳು ಸಿಡಿದೆದ್ದದ್ದು ಯಾಕೆ….?

Webdunia
ಮಂಗಳವಾರ, 12 ಸೆಪ್ಟಂಬರ್ 2017 (17:49 IST)
ಬೆಂಗಳೂರು: ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ವಿರುದ್ಧ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಸಿಡಿದೆದ್ದಿದ್ದಾರೆ.

ರಾಜ್ಯದ ಖಡಕ್ ಐಎಎಸ್, ಐಪಿಎಸ್ ಅಧಿಕಾರಿಗಳು ಸಿಡಿದೆದ್ದಿದ್ದು, ಕೆಂಪಯ್ಯ ಹಗರಣಗಳ ಬಗ್ಗೆ ರಾಜ್ಯಪಾಲ ವಜುಭಾಯ್ ರೂಢಾಭಾಯ್ ವಾಲಾ ಮತ್ತು ಡಿಒಪಿಗೆ ರಹಸ್ಯವಾಗಿ ದೂರು ನೀಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಅಲ್ಲದೆ ಈ ಕುರಿತು ದಾಖಲೆ ಸಮೇತ ದೂರು ನೀಡಿದ್ದಾರೆ ಎನ್ನಲಾಗಿದೆ.

ಕೆಂಪಯ್ಯ ವಿರುದ್ಧ ದನಿ ಎತ್ತಿದವರಿಗೆ  ಕಿರುಕುಳ ನೀಡುವುದರ ಜತೆಗೆ ಎತ್ತಂಗಡಿ ಶಿಕ್ಷೆ ನೀಡುತ್ತಿದ್ದರಂತೆ. ಕಳಂಕಿತ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ನೀಡಿ, ಪೊಲೀಸ್ ಇಲಾಖೆ ನಿಯಮ ಉಲ್ಲಂಘಿಸಿ ದಕ್ಷ ಅಧಿಕಾರಿಗಳನ್ನ ಎತ್ತಂಗಡಿ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗಂಗಾರಾಮ್ ಬಡೇರಿಯಾ, ಎಂ.ಎನ್.ರೆಡ್ಡಿ ಎತ್ತಂಗಡಿಯಲ್ಲೂ ಕೆಂಪಯ್ಯ ಕೈವಾಡ ಇದೆ ಎಂದು ವಾಹಿನಿ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments