Webdunia - Bharat's app for daily news and videos

Install App

ಕೆಂಪಯ್ಯ ವಿರುದ್ಧ IAS, IPS ಅಧಿಕಾರಿಗಳು ಸಿಡಿದೆದ್ದದ್ದು ಯಾಕೆ….?

Webdunia
ಮಂಗಳವಾರ, 12 ಸೆಪ್ಟಂಬರ್ 2017 (17:49 IST)
ಬೆಂಗಳೂರು: ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ವಿರುದ್ಧ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಸಿಡಿದೆದ್ದಿದ್ದಾರೆ.

ರಾಜ್ಯದ ಖಡಕ್ ಐಎಎಸ್, ಐಪಿಎಸ್ ಅಧಿಕಾರಿಗಳು ಸಿಡಿದೆದ್ದಿದ್ದು, ಕೆಂಪಯ್ಯ ಹಗರಣಗಳ ಬಗ್ಗೆ ರಾಜ್ಯಪಾಲ ವಜುಭಾಯ್ ರೂಢಾಭಾಯ್ ವಾಲಾ ಮತ್ತು ಡಿಒಪಿಗೆ ರಹಸ್ಯವಾಗಿ ದೂರು ನೀಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಅಲ್ಲದೆ ಈ ಕುರಿತು ದಾಖಲೆ ಸಮೇತ ದೂರು ನೀಡಿದ್ದಾರೆ ಎನ್ನಲಾಗಿದೆ.

ಕೆಂಪಯ್ಯ ವಿರುದ್ಧ ದನಿ ಎತ್ತಿದವರಿಗೆ  ಕಿರುಕುಳ ನೀಡುವುದರ ಜತೆಗೆ ಎತ್ತಂಗಡಿ ಶಿಕ್ಷೆ ನೀಡುತ್ತಿದ್ದರಂತೆ. ಕಳಂಕಿತ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ನೀಡಿ, ಪೊಲೀಸ್ ಇಲಾಖೆ ನಿಯಮ ಉಲ್ಲಂಘಿಸಿ ದಕ್ಷ ಅಧಿಕಾರಿಗಳನ್ನ ಎತ್ತಂಗಡಿ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗಂಗಾರಾಮ್ ಬಡೇರಿಯಾ, ಎಂ.ಎನ್.ರೆಡ್ಡಿ ಎತ್ತಂಗಡಿಯಲ್ಲೂ ಕೆಂಪಯ್ಯ ಕೈವಾಡ ಇದೆ ಎಂದು ವಾಹಿನಿ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments