ಬಲವಂತವಾಗಿ ಮತಾಂತರ ಆರೋಪ ಮದನ್ ಬುರಡಿ ವಿರುದ್ಧ ದೂರು

Webdunia
ಬುಧವಾರ, 16 ನವೆಂಬರ್ 2022 (17:40 IST)
ಬಲವಂತ ಮತಾಂತರ ಆರೋಪ ಹಿನ್ನೆಲೆ, ಮದನ್ ಬುರಡಿ ವಿರುದ್ಧ ನಿನ್ನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳು ದೂರು ನೀಡಿವೆ. ಆ ದೂರಿಗೆ ಪ್ರತಿದೂರು ನೀಡಲು ಮದನ್ ಬುರಡಿ ಮುಂದಾಗಿದ್ದಾರೆ. ಸಿಕ್ಕಲಗಾರ ಸಮಾಜದವರನ್ನ ಬಲವಂತವಾಗಿ ಮತಾಂತರ ಮಾಡಿದ್ದಾರೆ, ಎಂದು ಮದನ್ ಬುರಡಿ ವಿರುದ್ಧ ದೂರು ನೀಡಿದ್ದರು. ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಬುರಡಿ, ಪದೇ ಪದೇ ನನ್ನ ಮೇಲೆ ಈ ರೀತಿ ಆರೋಪ ಬರ್ತಿದೆ ಎಂದು ಪ್ರತಿದೂರು ನೀಡಿದ್ದಾರೆ. ‘ನಾನು ಹಿಂದೂ ಧರ್ಮದವನೇ, ಯಾರನ್ನೂ ಮತಾಂತರ ಮಾಡಿಲ್ಲ. ಮತಾಂತರ ಮಾಡಿದ ಸಾಕ್ಷಿ, ಪುರಾವೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಿ. ನನ್ನ ಬೆಳವಣಿಗೆ ಸಹಿಸದ ನಮ್ಮ ಸಮಾಜದವರಿಂದಲೇ ನನ್ನ ವಿರುದ್ಧ ಷಢ್ಯಂತ್ರ ಮಾಡುತ್ತಿದ್ದಾರೆ. ACP ಕಚೇರಿಗೆ ತೆರಳಿ ಲಿಖಿತ ದೂರು ನೀಡಲಿದ್ದೇನೆ. ಪದೇ ಪದೇ ಪೊಲೀಸ್ ಠಾಣೆಗೆ ಕರೆಸಿ, ನನ್ನ ಮಾನಸಿಕ ಸ್ಥಿತಿಯನ್ನ ಕುಗ್ಗಿಸಲಾಗ್ತಿದೆ. ಒಂದು ವೇಳೆ ನಾನು ಏಸುನನ್ನ ಪೂಜಿಸಿದ್ದೇ ಆದರೆ, ಅದು ನನ್ನ ಸಾಂವಿಧಾನಿಕ ಹಕ್ಕು’ ಎಂದು ಮದನ್ ಬುರಡಿ ತಮ್ಮನ್ನ ಸಮರ್ಥಿಸಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments