ಮುರುಘಮಠ ಸ್ವಾಮೀಜಿ ವಿರುದ್ಧ ದೂರು

Webdunia
ಶನಿವಾರ, 27 ಆಗಸ್ಟ್ 2022 (17:29 IST)
ಮೈಸೂರಿನ ಮುರುಘ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯವೆಸಗಲಾಗುತ್ತಿದೆಂಬ ಆರೋಪ ಕೇಳಿ ಬಂದಿದೆ. ನಾಡಿನ ಪ್ರತಿಷ್ಠಿತ ಮುರುಘ ಮಠ ಡಾ.ಶಿವಮೂರ್ತಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರದ ಒಡನಾಡಿ ಸಂಸ್ಥೆಗೆ ದೂರು ನೀಡಿದರು. ದೂರು ಪಡೆದ ಸಂಸ್ಥೆಯೂ ಆಪ್ತ ಸಮಾಲೋಚನೆ ನಡೆಸುತ್ತಿದೆ. ಮಠ ನಡೆಸುವ ಶಾಲೆಯಲ್ಲೇ ಓದುತ್ತಿರುವ ವಿದ್ಯಾರ್ಥಿನಿಯರು ಸರದಿಯಂತೆ ಸ್ವಾಮೀಜಿ ಬಳಿಗೆ ಹೋಗಬೇಕು. ಒಂದು ವೇಳೆ ಹೋಗಲು ನಿರಾಕರಿಸಿದರೆ ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಎಂದು ವಿದ್ಯಾರ್ಥಿನಿಯರು ಆಪ್ತ ಸಮಾಲೋಚನೆ ಸಂದರ್ಭದಲ್ಲಿ ಹೇಳುತ್ತಿದ್ದಾರೆ. ಸಂಸ್ಥೆ ನೀಡಿದ ದೂರು ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಾಡಿದ್ದು, ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments