ಬೆದರಿಕೆ ಹೆಚ್ಚಾದರೆ ಪೊಲೀಸ್ ಗೆ ದೂರು: ಕೇಮಾರು ಸ್ವಾಮೀಜಿ

Webdunia
ಬುಧವಾರ, 25 ಜುಲೈ 2018 (18:32 IST)
ಶೀರೂರು ಶ್ರೀ ನಿಗೂಢ ಸಾವು ಪ್ರಕರಣ ನಡೆಬೇಕೆಂದು ಹಾಗೂ ನಿಷ್ಪಕ್ಷಪಾತ ತನಿಖೆಗೆ ಉಡುಪಿ ಎಸ್ಪಿಗೆ ಮನವಿ ಸಲ್ಲಿಸಿದ್ದೇವೆ ಎಂದು ಕೇಮಾರು ಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ. ನನಗೆ ಬೆದರಿಕೆ ಹೆಚ್ಚಾದರೆ ಪೊಲೀಸ್ ದೂರು ನೀಡುವೆ ಎಂದೂ ತಿಳಿಸಿದ್ದಾರೆ.

ಇತರ ಸ್ವಾಮೀಜಿಗಳ ಜೊತೆ ಸೇರಿ ನ್ಯಾಯಯುತ ತನಿಖೆಗೆ ಆಗ್ರಹ ಮಾಡಿರುವ ಕೇಮಾರು ಶ್ರೀಗಳು, ವೈದ್ಯರು ನೀಡಿದ ವರದಿ ಆಧಾರದಲ್ಲಿ ನಿಗೂಢ ಸಾವಿನ ತನಿಖೆಗೆ ಆಗ್ರಹ ಮಾಡಿದ್ದಾರೆ. ಫೇಸ್ ಬುಕ್, ವಾಟ್ಸಾಪ್ ನಲ್ಲಿ ನನಗೆ ಬೆದರಿಕೆ, ಅಶ್ಲೀಲ ಸಂದೇಶ ಬಂದಿದೆ. ಹೀಗೆ ಬೆದರಿಕೆ ಹೆಚ್ಚಾದರೆ ಪೊಲೀಸ್ ದೂರು ನೀಡುತ್ತೇನೆ ಎಂದು ಎಚ್ಚರಿಸಿದ್ದಾರೆ.

ಶೀರೂರು ಸ್ವಾಮೀಜಿ ಆತ್ಮ ಕಥನ ಬರೆಯಲು  ಮುಂದಾಗಿದ್ದರು. ಇದಕ್ಕಾಗಿ ಬೆಂಗಳೂರಿನ ವ್ಯಕ್ತಿಯೊಬ್ಬರನ್ನು ನಿಯೋಜನೆ ಮಾಡಿದ್ದರು ಎಂದು ಕೇಮಾರು  ಸ್ವಾಮೀಜಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments