Webdunia - Bharat's app for daily news and videos

Install App

ರೋಹಿತ್ ಚಕ್ರತೀರ್ಥ ವಿರುದ್ಧ ದೂರು?

Webdunia
ಶುಕ್ರವಾರ, 27 ಮೇ 2022 (10:32 IST)
ಬೆಂಗಳೂರು : ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಮಾಡಲಾಗಿದೆ.

ನಾಡಗೀತೆಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ರೋಹಿತ್ ಚಕ್ರತೀರ್ಥ ಹಾಗೂ ಲಕ್ಷ್ಮಣ ಅಕಾಶೆ ಕಾರ್ಕಳ ವಿರುದ್ಧ ವಕೀಲ ಎ.ಪಿ.ರಂಗನಾಥ್, ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದಾರೆ. ಜೊತೆಗೆ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ. 

ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಲಾಗಿತ್ತು. ಅಲ್ಲದೆ ನಾಡಗೀತೆಗೂ ಅಪಮಾನ ಮಾಡಲಾಗಿದೆ. ಲಕ್ಷ್ಮಣ ಎಂಬವರು ಕುವೆಂಪು ಬಗ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments