Webdunia - Bharat's app for daily news and videos

Install App

ಪಟಾಕಿ ಗೋಡೋನ್ ದುರಂತ ಪ್ರಕರಣ ಸಂಬಂಧ ಸೆಂಟ್ ಜಾನ್ ಆಸ್ಪತ್ರೆ ವೈದ್ಯರ ವಿರುದ್ಧ ದೂರು

Webdunia
ಶುಕ್ರವಾರ, 13 ಅಕ್ಟೋಬರ್ 2023 (14:41 IST)
ಅತ್ತಿಬೆಲೆ ಪಟಾಕಿ ಗೋಡೋನ್ ದುರಂತ ಪ್ರಕರಣ ಸಂಬಂಧ ಸೆಂಟ್ ಜಾನ್ ಆಸ್ಪತ್ರೆ ಹಾಗೂ ವೈದ್ಯರ ಮೇಲೆ ಎಫ್ ಐ ಆರ್  ದಾಖಲಾಯ್ತು.ಮೃತ ವೆಂಕಟೇಶ್ ಪೋಷಕರಿಂದ ಆರೋಪ ಹಿನ್ನಲೆ ಬೆಂಗಳೂರು ನಗರ ಡಿಸಿಯಿಂದ ಆಸ್ಪತ್ರೆ ಹಾಗೂ ವೈದ್ಯರಾದ ಡಾ. ಸಂಜಯ್ ಮೇಲೆ ದೂರು ದಾಖಲಾಗಿದೆ.
 
ಕುಟುಂಬಸ್ಥರ ದೂರು ಹಿನ್ನಲೆ ಎಫ್ ಐ ಆರ್  ಕೋರಮಂಗಲ ಪೊಲೀಸರು ದಾಖಲಿಸಿದ್ದಾರೆ. ವೆಂಕಟೇಷ್ ಕುಟುಂಬಸ್ಥರಿಂದ ಸೆಂಟ್ ಜಾನ್ ಆಸ್ಪತ್ರೆ ವೈದ್ಯರ ವಿರುದ್ದ ಪ್ರತಿಭಟನೆ ಮಾಡಲಾಗಿತ್ತು.ಶೇಖಡ 20 ರಷ್ಟು ಮಾತ್ರ ವೆಂಕಟೇಶ್ ಗೆ ಗಾಯಗಳಾಗಿತ್ತು.ಆದ್ರು ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದೆ ಹಣಕ್ಕಾಗಿ ಹೀಗೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿ ಪ್ರತಿಭಟನೆ ಸಹ ಮಾಡಿದ್ದರು.ಇನ್ನೂ  ಸ್ಥಳಕ್ಕೆ ಬಂದು ಪ್ರತಿಭಟನೆ ಕೈಬಿಡುವಂತೆ ಬೆಂಗಳೂರು ಡಿಸಿ ಮನವಿ ಮಾಡಿದ್ದು,ಆಸ್ಪತ್ರೆ ಹಾಗೂ ವೈದ್ಯರ ವಿರುದ್ದ ಕುದ್ದು ತಾನೇ ದೂರು ನೀಡೋದಾಗಿ ಹೇಳಿದ್ದರು.ನಂತರ ಪ್ರತಿಭಟನೆಯನ್ನ ಮೃತ ವೆಂಕಟೇಶ್  ಪೋಷಕರು ಕೈಬಿಟ್ಟಿದ್ರು.ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಸೆಂಟ್ ಜಾನ್ ಆಸ್ಪತ್ರೆ ಹಾಗೂ ವೈದ್ಯ ಸಾಗರ್ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments