ನಟ ದರ್ಶನ್ ಅಭಿನಯದ ಒಡೆಯರ್ ಚಿತ್ರದ ಹೆಸರು ಬದಲಾಯಿಸುವಂತೆ ದೂರು ದಾಖಲು

Webdunia
ಶುಕ್ರವಾರ, 27 ಜುಲೈ 2018 (15:49 IST)
ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯಿಸುತ್ತಿರುವ ಒಡೆಯರ್ ಚಿತ್ರದ ಹೆಸರನ್ನ ಬದಲಾಯಿಸುವಂತೆ ಕನ್ನಡ ಕ್ರಾಂತಿದಳ ಕೆ.ಆರ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ವಿಧಾನ ಪರಿಷತ್ ಸದಸ್ಯ ಹಾಗೂ ಚಲನಚಿತ್ರ ನಿರ್ಮಾಪಕ ಸಂದೇಶ ನಾಗರಾಜ್ ನಿರ್ಮಾಣ ಮಾಡುತ್ತಿರುವ ನೂತನ ಚಲನಚಿತ್ರ ಒಡೆಯರ್ ಚಿತ್ರಕ್ಕೆ ಆರಂಭದಲ್ಲೇ ತೊಡಕು ಎದುರಾಗಿದೆ. ಒಡೆಯರ್ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ಅಭಿನಯಿಸುತ್ತಿದ್ದು, ಚಿತ್ರದ ಟೈಟಲ್ ಬದಲಾಯಿಸುವಂತೆ ಕನ್ನಡ ಕ್ರಾಂತಿದಳದ ಸಂಘಟನೆಯವರು ಕೆ.ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯವರು, ಒಡೆಯರ್ ಎಂಬ ಪದ ಮೈಸೂರು ಅರಸರ ಸ್ವತ್ತು. ಅವರ ಮೇಲೆ ಅಪಾರವಾದ ಗೌರವ ಅಭಿಮಾನವಿದೆ. ರೌಡಿಸಂ, ಹಾಸ್ಯ ವ್ಯಾಪಾರಿ ಚಿತ್ರಗಳಿಗೆ ಒಡೆಯರ್ ಹೆಸರು ಇಡಲು ಬಿಡುವುದಿಲ್ಲ.    ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಎಚ್ಚರಿಕೆ ನೀಡಿದ್ದರೂ ಸಹ ಮತ್ತೆ ಚಿತ್ರ ತಂಡದವರು ಒಡೆಯರ್ ಶೀರ್ಷಿಕೆಯನ್ನೇ ಇಟ್ಟುಕೊಂಡು .16ರಂದು ಚಲನಚಿತ್ರದ ಮುಹೂರ್ತವನ್ನು ಮೈಸೂರಿನಲ್ಲಿ ಏರ್ಪಡಿಸಿದ್ದಾರೆಂದು ತಿಳಿದು ಬಂದಿದೆ. ಕಾರಣದಿಂದ ವಾಣಿಜ್ಯ ಮಂಡಳಿ ಹಾಗೂ ಚಿತ್ರತಂಡದವರು ಒಡೆಯರ್ ಎಂಬ ಶೀರ್ಷಿಕೆಯನ್ನು ಬದಲಾಯಿಸಬೇಕೆಂದು ಒತ್ತಾಯಿಸಿ ದೂರು ಸಲ್ಲಿಸಿದ್ದೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments