Webdunia - Bharat's app for daily news and videos

Install App

ಸೀತೆ ಅರಣ್ಯದಲ್ಲಿದ್ದಾಗ ಮಾಂಸ ಸೇವನೆ ಮಾಡಿದ್ದಾರೆ ಎಂದ ಚಿಂತಕಿ ವಿರುದ್ಧ ದೂರು ದಾಖಲು

Webdunia
ಭಾನುವಾರ, 13 ಜನವರಿ 2019 (10:19 IST)
ಮೈಸೂರು : ಪೆರಿಯಾರ್ ವಾದಿ ಚಿಂತಕಿ ಕಲೈಸೆಲ್ವಿ ರಾಮಾಯಣದ ಸೀತೆಯ ಆಹಾರ ಕ್ರಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ಶ್ರೀರಾಮಸೇನೆಯ ಕೋಪಕ್ಕೆ ಗುರಿಯಾಗಿದ್ದಾರೆ.


ಮೈಸೂರಿನಲ್ಲಿ ಶನಿವಾರ ನಡೆದ `ಮೌಢ್ಯ ಸಾಮಾಜಿಕ ಹೋರಾಟಗಳು' ಸಭೆಯಲ್ಲಿ ಮಾತನಾಡಿದ ಕಲೈಸೆಲ್ವಿ,’ ರಾಮಾಯಣದ ಸೀತೆಗೆ ಜಿಂಕೆ ಮಾಂಸ ಎಂದರೆ ತುಂಬಾ ಇಷ್ಟ, ಹಂದಿ, ದನ ಮತ್ತು ಹಾವಿನ ಮಾಂಸ ತಿಂದಿದ್ದಾರೆ ಎಂದು ಹೇಳಿದ್ದಾರೆ.


ಸೀತೆ ಅರಣ್ಯದಲ್ಲಿದ್ದಾಗ ಮಾಂಸ ಸೇವನೆ ಮಾಡಿದ್ದಾರೆ. ದನದ ಮಾಂಸವನ್ನು ತುಪ್ಪದಲ್ಲಿ ಹುರಿದು ತಿನ್ನುತ್ತಿದ್ದರು. ಭಾರತದ ಸಂವಿಧಾನದ ಪ್ರಕಾರ ಹಾಗೂ ಕಾನೂನು ಪ್ರಕಾರ ಸೀತೆ ಇಂದು ಬದುಕಿದ್ದರೆ ಜೈಲಿನಲ್ಲಿರಬೇಕಿತ್ತು. ಅದೇ ನಾವು ಈಗಿನ ಕಾಲದಲ್ಲಿ ಜಿಂಕೆ ಮಾಂಸ ತಿಂದಿದ್ದರೆ ಅರಣ್ಯ ಕಾಯ್ದೆ ಅಡಿ ಬಂಧನವಾಗುತ್ತಿತ್ತು ಎಂದು ಹೇಳಿದ್ದಾರೆ.


ಈ ಹೇಳಿಕೆಯ ವಿರುದ್ಧ ಕಿಡಿಕಾರಿದ ಶ್ರೀರಾಮ ಸೇನೆ ಕಾರ್ಯಕರ್ತರು ಕಲೈಸೆಲ್ವಿ  ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments