Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಯುಕ್ತಕ್ಕೆ ಎನ್ ಆರ್ ರಮೇಶ್ ರಿಂದ ದೂರು

Webdunia
ಬುಧವಾರ, 2 ನವೆಂಬರ್ 2022 (14:51 IST)
ಬಿಜೆಪಿ ಮುಖಂಡ ಎನ್.ಆರ್.ರಮೇಶ್  ಸಿದ್ದರಾಮಯ್ಯ ವಿರುದ್ಧ ಲೋಕಯುಕ್ತಕ್ಕೆ ದೂರು ನೀಡಿದ್ದಾರೆ.ಸ್ಟಿವರ್ಡ್ ಹುದ್ದೆ ಕೊಡಿಸಲು 1 ಕೋಟಿ 30 ಲಕ್ಷ ರೂಪಾಯಿ ಹಣ ಪಡೆದ ಆರೋಪದ ಮೇರೆಗೆ ದೂರು ದಾಖಲಿಸಿದ್ದಾರೆ.ಅಲ್ಲದೇ ಸಿಎಂ ಸ್ಧಾನದಲ್ಲಿದ್ದಾಗ ಹಣ ಪಡೆದು ಸಾಲ ಪಡೆದಿದ್ದೇನೆ ಎಂದಿದ್ದ ಸಿದ್ದರಾಮಯ್ಯ.ಮೈಸೂರಿನ ವಿವೇಕಾನಂದ ಎಂಬುವವರಿಂದ ಹಣ ಪಡೆದಿದ್ದಾರೆಂದು ಎನ್ ಆರ್ ರಮೇಶ್ ನೇರ ಆರೋಪ ಮಾಡಿದ್ದಾರೆ.ಈಗ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ರಮೇಶ್ ಆಗ್ರಹಿಸಿದ್ದಾರೆ.ಅಲ್ಲದೇ ಇಂದು  ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ಎನ್ ಆರ್ ರಮೇಶ್ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments