Webdunia - Bharat's app for daily news and videos

Install App

ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಸನಗೌಡ ಪಾಟೀಲ್ ವಿರುದ್ಧ ದೂರು

Sampriya
ಬುಧವಾರ, 9 ಏಪ್ರಿಲ್ 2025 (18:35 IST)
ವಿಜಯಪುರ: ಪ್ರವಾದಿ ಮಹಮ್ಮದ್ ಪೈಂಗಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.

ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

 ಮೊಹಮ್ಮದ್ ಹನ್ನಾನ್  ಎಂಬ ವ್ಯಕ್ತಿ ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯತ್ನಾಳ್ ಅವರು `ಭಾಷಣದ ವೇಳೆ, `ದಿ.ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ ಎಂದಿದ್ದರು. ಈ ರೀತಿ ಮಾತನಾಡಿರುವುದು ಅಪಮಾನಕಾರಿ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments