Webdunia - Bharat's app for daily news and videos

Install App

ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಆರ್ ಟಿಐ ಕಾರ್ಯಕರ್ತನಿಂದ ದೂರು ದಾಖಲು

Webdunia
ಸೋಮವಾರ, 28 ಜನವರಿ 2019 (11:39 IST)
ಬೆಂಗಳೂರು : ಅಸ್ಸಾಂನ  ಗಣ್ಯವ್ಯಕ್ತಿಯೊಬ್ಬರಿಗೆ  ಭಾರತ ರತ್ನ ಪ್ರಶಸ್ತಿ  ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ  ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ.


ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಅಸ್ಸಾಂನ ಖ್ಯಾತ ಗಾಯಕ ಭೂಪೇನ್ ಹಝಾರಿಕಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು  ಪ್ರಶ್ನಿಸಿದ್ದರು. ಇದು ಅಸ್ಸಾಂ ಜನತೆಯ ಭಾವನೆಗಳಿಗೆ ದಕ್ಕೆ ತರುತ್ತಿದೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ರಾಜು ಮಹಾಂತ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು ದಾಖಲಿಸಿದ್ದಾರೆ.


‘ಕವಿ, ಸಾಹಿತಿ, ಗಾಯಕ ಹಾಗೂ ಸಂಗಿತ ಸಂಯೋಜಕರಾಗಿರುವ ಹಜಾರಿಕರವರು ಕಲಾ ವಿಭಾಗಕ್ಕೆ ನೀಡಿದ ಕೊಡುಗೆ ಅಪಾರವಾದದ್ದು, ಅವರ ಬಗ್ಗೆ ಎಲ್ಲರಲ್ಲೂ ಹೆಮ್ಮೆಯಿದೆ. ಆದರೆ ಅವರನ್ನು ಕೇವಲವಾಗಿ ನೋಡಿದ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆ ಕೇಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments