Webdunia - Bharat's app for daily news and videos

Install App

ಬಂದ್ ನಿಂದಾದ ನಷ್ಟವನ್ನು ವಾಟಾಳ್ ನಾಗರಾಜ್ ಪಾವತಿ ಮಾಡಬೇಕು!

Webdunia
ಗುರುವಾರ, 25 ಜನವರಿ 2018 (14:04 IST)
ಬೆಂಗಳೂರು: 10 ದಿನಗಳ ಅಂತರದಲ್ಲಿ ಎರಡೆರಡು ಬಂದ್ ಮಾಡಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಬಂದ್ ವಿರುದ್ಧ ರಾಜಾಜಿ ನಗರದ ಶ್ರದ್ಧಾ ಪೋಷಕರ ಸಂಘದಿಂದ ಹೈಕೋರ್ಟ್ ಗೆ ದೂರು ಸಲ್ಲಿಸಲಾಗಿದೆ.
 

ಬಂದ್ ವೇಳೆ ಹಿಂಸಾಚಾರ ನಡೆಯುತ್ತದೆ. ಕಲ್ಲು ತೂರಾಟ ಮಾಡಿ ಸಾರ್ವಜನಿಕ ವಸ್ತುಗಳಿಗೆ ಹಾನಿ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ, ಜನ ಸಾಮಾನ್ಯರ ನಿತ್ಯದ ಬದುಕು ತೊಂದರೆಗೀಡಾಗುತ್ತದೆ.

10 ದಿನಗಳ ಅಂತರದಲ್ಲಿ ಎರಡು ಬಾರಿ ಬಂದ್ ಮಾಡಲು ಕರೆ ಕೊಟ್ಟಿರುವ ಕನ್ನಡ ನಾಡು ಪಕ್ಷದ ನಾಯಕ ವಾಟಾಳ್ ನಾಗರಾಜ್ ಬಂದ್ ನಿಂದಾಗುವ ನಷ್ಟದ ಹಣ ಮರು ಪಾವತಿ ಮಾಡಬೇಕೆಂದು ಅರ್ಜಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments