Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಸಿಬಿನಲ್ಲಿ ದೂರು

Webdunia
ಬುಧವಾರ, 28 ಡಿಸೆಂಬರ್ 2022 (13:50 IST)
ಬಿಬಿಎಂಪಿ ಹೊರ ವಲಯದಲ್ಲಿ 2016 - 19 ರವರೆಗೆ ಹಾಕಲಾದ RO ಪ್ಲ್ಯಾಂಟ್ ಬಗ್ಗೆ ಇಡಿ ಮಾಹಿತಿ ಕೇಳಿದ್ದು.ಇದಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.ಇದು ಮೊದಲು ಎಸಿಬಿನಲ್ಲಿ ದೂರು ದಾಖಲಾಗಿದೆ, ಆ ಬಳಿಕ ಇಡಿಗೆ ವರ್ಗವಾಗಿದೆ.ನವೆಂಬರ್ ತಿಂಗಳಲ್ಲಿ ನಮಗೆ ನೋಟೀಸ್ ಬಂದಿತ್ತು.ಈ ವಿಚಾರವಾಗಿ ನಾನು ಇಂಜಿನಿಯರ್ ಚೀಫ್ ಪ್ರಹ್ಲಾದ್ ಅವರಿಗೆ ನೋಡೆಲ್ ಅಧಿಕಾರಿಯಾಗಿ ಮಾಡಿದ್ದೇನೆ.RO ಪ್ಲ್ಯಾಂಟ್ ಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ನಾವು ಇಡಿಗೆ ಕೊಡ್ತಿದ್ದೇವೆ.ಮುಖ್ಯವಾಗಿ ಪಾಲಿಕೆ‌ ವ್ಯಾಪ್ತಿಯ ಐದು ವಲಯಗಳಲ್ಲಿ ಅವ್ಯವಹಾರ ಆಗಿದೆ ಅಂತ ಹೇಳಲಾಗ್ತಿದೆ.ಈಗ ಇಡಿಯಿಂದ ತನಿಖೆಯಿಂದ ನಡೀತಿದೆ, ಅವರು ಕೇಳುವ ಎಲ್ಲಾ ಮಾಹಿತಿ ನಾವು ಕೊಡ್ತೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments