ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಸಿಬಿನಲ್ಲಿ ದೂರು

Webdunia
ಬುಧವಾರ, 28 ಡಿಸೆಂಬರ್ 2022 (13:50 IST)
ಬಿಬಿಎಂಪಿ ಹೊರ ವಲಯದಲ್ಲಿ 2016 - 19 ರವರೆಗೆ ಹಾಕಲಾದ RO ಪ್ಲ್ಯಾಂಟ್ ಬಗ್ಗೆ ಇಡಿ ಮಾಹಿತಿ ಕೇಳಿದ್ದು.ಇದಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.ಇದು ಮೊದಲು ಎಸಿಬಿನಲ್ಲಿ ದೂರು ದಾಖಲಾಗಿದೆ, ಆ ಬಳಿಕ ಇಡಿಗೆ ವರ್ಗವಾಗಿದೆ.ನವೆಂಬರ್ ತಿಂಗಳಲ್ಲಿ ನಮಗೆ ನೋಟೀಸ್ ಬಂದಿತ್ತು.ಈ ವಿಚಾರವಾಗಿ ನಾನು ಇಂಜಿನಿಯರ್ ಚೀಫ್ ಪ್ರಹ್ಲಾದ್ ಅವರಿಗೆ ನೋಡೆಲ್ ಅಧಿಕಾರಿಯಾಗಿ ಮಾಡಿದ್ದೇನೆ.RO ಪ್ಲ್ಯಾಂಟ್ ಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ನಾವು ಇಡಿಗೆ ಕೊಡ್ತಿದ್ದೇವೆ.ಮುಖ್ಯವಾಗಿ ಪಾಲಿಕೆ‌ ವ್ಯಾಪ್ತಿಯ ಐದು ವಲಯಗಳಲ್ಲಿ ಅವ್ಯವಹಾರ ಆಗಿದೆ ಅಂತ ಹೇಳಲಾಗ್ತಿದೆ.ಈಗ ಇಡಿಯಿಂದ ತನಿಖೆಯಿಂದ ನಡೀತಿದೆ, ಅವರು ಕೇಳುವ ಎಲ್ಲಾ ಮಾಹಿತಿ ನಾವು ಕೊಡ್ತೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಲ್ಕು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗ ಪ್ರಧಾನಿ ನರೇಂದ್ರ ಮೋದಿ ನೀಡಿದ ಗಿಫ್ಟ್‌ ವಿಶೇಷತೆ ಏನು ಗೊತ್ತಾ

ಬೈಕ್ ನಲ್ಲಿ ಹೋಗುತ್ತಿದ್ದಾಗ ಚಿರತೆ ಅಟ್ಯಾಕ್: ಯುವಕ ಮಾಡಿದ ಕೆಲಸಕ್ಕೆ ಚಿರತೆಗೆ ಫುಲ್ ನಡುಕ video

ಮುಂದಿನ ಸುದ್ದಿ
Show comments