ನಟ ಉಪೇಂದ್ರ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 3 ನವೆಂಬರ್ 2017 (09:17 IST)
ಬೆಂಗಳೂರು: ಇತ್ತೀಚೆಗಷ್ಟೇ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಎಂಬ ಹೊಸ ಪಕ್ಷ ಸ್ಥಾಪಿಸಿದ್ದ ನಟ ಉಪೇಂದ್ರ ವಿರುದ್ಧ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಮತ್ತು ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

 
ಕೆಪಿಜೆಪಿ ಪಕ್ಷದ ಗೌರವಾಧ್ಯಕ್ಷರಾಗಿರುವ ಉಪೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಹೇಳಿದ ಮಾತೊಂದು ಇದೀಗ ಅವರಿಗೇ ಮುಳುವಾಗಿದೆ. ‘ಬೇರೆ ಪಕ್ಷದವರು ಹಣ ನೀಡಿದರೆ ಸ್ವೀಕರಿಸಿ, ಅದು ನಿಮ್ಮದೇ ಹಣ’ ಎಂದು ಉಪೇಂದ್ರ ಹೇಳಿದ್ದರು.

ಈ ಹೇಳಿಕೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡಲಿದೆ. ಈ ಹಿನ್ನಲೆಯಲ್ಲಿ ಉಪೇಂದ್ರ ಸಾರ್ವಜನಿಕವಾಗಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಜೆಡಿಯು ಪಕ್ಷ ದೂರು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಹುದ್ದೆಯಿಲ್ಲದೇ ಪ್ರಮೋಷನ್ ಆಗ್ತಿದ್ದಾರಾ ಡಿಕೆ ಶಿವಕುಮಾರ್: ಮಗಳು ಐಶ್ವರ್ಯಾ ನೋಡಿ ಬಂತು ಡೌಟು Video

Union Budget 2026: ಕೇಂದ್ರ ಬಜೆಟ್ 2026: ನಿರ್ಮಲಾ ಸೀತಾರಾಮನ್ ಬಜೆಟ್ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ

ಸಾವಿಗೂ ಮುನ್ನಾ ಅಚ್ಚರಿ ವಿಚಾರ ಹಂಚಿಕೊಂಡಿದ್ದ ಸಿಜೆ ರಾಯ್

ಬೀದರ್‌ನ ನಿಗೂಢ ಸ್ಫೋಟಕ್ಕೆ 4 ಮಕ್ಕಳು ಸೇರಿ 6ಮಂದಿಗೆ ಗಾಯ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ, ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್‌

ಮುಂದಿನ ಸುದ್ದಿ
Show comments