ನಟ ಉಪೇಂದ್ರ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 3 ನವೆಂಬರ್ 2017 (09:17 IST)
ಬೆಂಗಳೂರು: ಇತ್ತೀಚೆಗಷ್ಟೇ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಎಂಬ ಹೊಸ ಪಕ್ಷ ಸ್ಥಾಪಿಸಿದ್ದ ನಟ ಉಪೇಂದ್ರ ವಿರುದ್ಧ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಮತ್ತು ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

 
ಕೆಪಿಜೆಪಿ ಪಕ್ಷದ ಗೌರವಾಧ್ಯಕ್ಷರಾಗಿರುವ ಉಪೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಹೇಳಿದ ಮಾತೊಂದು ಇದೀಗ ಅವರಿಗೇ ಮುಳುವಾಗಿದೆ. ‘ಬೇರೆ ಪಕ್ಷದವರು ಹಣ ನೀಡಿದರೆ ಸ್ವೀಕರಿಸಿ, ಅದು ನಿಮ್ಮದೇ ಹಣ’ ಎಂದು ಉಪೇಂದ್ರ ಹೇಳಿದ್ದರು.

ಈ ಹೇಳಿಕೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡಲಿದೆ. ಈ ಹಿನ್ನಲೆಯಲ್ಲಿ ಉಪೇಂದ್ರ ಸಾರ್ವಜನಿಕವಾಗಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಜೆಡಿಯು ಪಕ್ಷ ದೂರು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಎಎಲ್‌

Video: ಖರ್ಚಿಗೆ ಕೊಟ್ರೆ ಜಾಸ್ತಿ ದುಡ್ಡು ಬರೀತಿನಿ: ಓಪನ್ ಆಗಿ ಲಂಚ ಕೇಳಿದ ಫಾರೆಸ್ಟ್ ಆಫೀಸರ್

ಕಾಂಗ್ರೆಸ್ ನವರು ಸೋಲಿನ ಭಯದಿಂದ ಗ್ಯಾರಂಟಿ ರದ್ದಾಗುವ ಭಯ ಹುಟ್ಟಿಸುತ್ತಾರೆ: ಗೋವಿಂದ ಕಾರಜೋಳ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments