Webdunia - Bharat's app for daily news and videos

Install App

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

Krishnaveni K
ಮಂಗಳವಾರ, 7 ಏಪ್ರಿಲ್ 2026 (16:55 IST)
ಬೆಂಗಳೂರು: ಅಸ್ಸಾಂ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮತ್ತು ಆರ್ ಎಸ್ಎಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.

ಅಸ್ಸಾಂ ಚುನಾವಣೆ ಪ್ರಚಾರ ರಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ‘ನಮಾಜ್ ಮಾಡುವಾಗ ವಿಷ ಸರ್ಪ ಬಂದರೆ ನಮಾಜ್ ಅರ್ಧಕ್ಕೇ ಬಿಟ್ಟು ಅದನ್ನು ಕೊಲ್ಲಬಹುದು ಎಂದು ಕುರಾನ್ ಹೇಳುತ್ತದೆ. ಅದೇ ರೀತಿ ಬಿಜೆಪಿ ಮತ್ತು ಆರ್ ಎಸ್ಎಸ್ ವಿಷ ಸರ್ಪವಿದ್ದಂತೆ. ಇದನ್ನು ನೀವು ನಿರ್ನಾಮ ಮಾಡಬೇಕು’ ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಮತ್ತು ಆರ್ ಎಸ್ಎಸ್ ನವರನ್ನು ಕೊಲ್ಲಬೇಕು ಎಂದು ಕರೆ ನೀಡಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ಈಗ ಕರ್ನಾಟಕ ಬಿಜೆಪಿ ಘಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.

ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿದ್ದುಕೊಂಡು ಇಂತಹ ಪ್ರಚೋದನಕಾರೀ ಹೇಳಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ಹೇಳಿಕೆಯಿಂದ ದೇಶದಾದ್ಯಂತ ಇರುವ ಲಕ್ಷಾಂತರ ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರಿಗೆ ಪ್ರಾಣ ಬೆದರಿಕೆ ಹಾಕಿದಂತಾಗಿದೆ ಎಂದು ದೂರಿನಲ್ಲಿ ವಿವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೋನ್ ನಲ್ಲಿ ಬ್ಯುಸಿ… ಗಂಡನ ಬೈಕ್ ಬಿಟ್ಟು ಬೇರೆ ಯುವಕನ ಬೈಕ್ ಏರಿದ ಮಹಿಳೆ: ಮುಂದೇನಾಯ್ತು Funny video

ಕಾಸರಗೋಡಿನಲ್ಲಿ ಟ್ಯಾಂಕ್ಗಾಗಿ ಗುಂಡಿ ಅಗೆಯುತ್ತಿದ್ದಾಗ ಮನೆ ಅಡಿಯಲ್ಲಿ ಬೃಹತ್ ಸುರಂಗ ಪತ್ತೆ Video

ಭಿಕ್ಷೆ ಕೊಡದಿದ್ದರೆ ಬೇಡ ಹಿಂಸೆ ಮಾಡೋದು ಸರೀನಾ.. ಬಡ ಬಾಲಕನ ಬಳಿ ಕಾರಿನ ಚಾಲಕನ ದರ್ಪ: ಕರುಣಾಜನಕ ವಿಡಿಯೋ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ಗ್ಯಾರಂಟಿ: ಶೀಘ್ರದಲ್ಲೇ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ

ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು: ಬಿಜೆಪಿ, ಜೆಡಿಎಸ್ ಗದ್ದಲಕ್ಕೆ ಇಂದೂ ಬಲಿ ಸಾಧ್ಯತೆ

ಮುಂದಿನ ಸುದ್ದಿ
Show comments