ಬಿ ಎಸ್ ಯಡಿಯೂರಪ್ಪ ವಿರುದ್ಧ ಅಧಿಕಾರ ದುರ್ಬಳಕೆ ದೂರು

Webdunia
ಸೋಮವಾರ, 28 ಮಾರ್ಚ್ 2022 (16:13 IST)
ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಸಂಸ್ಥೆಗೆ ಜಮೀನು ಮಂಜೂರು ಮಾಡಿದ್ದಾರಂತೆ. ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿತ್ತು. ಆದ್ರೆ ಬಿ.ಎಸ್​ ಯಡಿಯೂರಪ್ಪ, ಖಾಸಗಿ ವಿ‌ವಿ ಸ್ಥಾಪಿಸಲು 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ಯಡಿಯೂರಪ್ಪ ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿಗೆ ಮಂಜೂರು ಮಾಡಿದ್ದಾರೆ ಈ ತನಿಖೆಯಾಗ್ಬೇಕು ಎಂದು ದೂರಿನಲ್ಲಿ ದೂರುದಾರರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments