Webdunia - Bharat's app for daily news and videos

Install App

ಬಿ ಎಸ್ ಯಡಿಯೂರಪ್ಪ ವಿರುದ್ಧ ಅಧಿಕಾರ ದುರ್ಬಳಕೆ ದೂರು

Webdunia
ಸೋಮವಾರ, 28 ಮಾರ್ಚ್ 2022 (16:13 IST)
ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಸಂಸ್ಥೆಗೆ ಜಮೀನು ಮಂಜೂರು ಮಾಡಿದ್ದಾರಂತೆ. ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿತ್ತು. ಆದ್ರೆ ಬಿ.ಎಸ್​ ಯಡಿಯೂರಪ್ಪ, ಖಾಸಗಿ ವಿ‌ವಿ ಸ್ಥಾಪಿಸಲು 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ಯಡಿಯೂರಪ್ಪ ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿಗೆ ಮಂಜೂರು ಮಾಡಿದ್ದಾರೆ ಈ ತನಿಖೆಯಾಗ್ಬೇಕು ಎಂದು ದೂರಿನಲ್ಲಿ ದೂರುದಾರರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಅಮಿತ್ ಶಾ ಗೈರು ಅಪರಾಧ ಪ್ರಜ್ಞೆಯನ್ನು ಎತ್ತಿ ತೋರಿಸುತ್ತದೆ: ರಾಹುಲ್ ಗಾಂಧಿ ವ್ಯಂಗ್ಯ

ಊಟ ನೀಡುವಲ್ಲಿ ತಡವಾಗಿದ್ದಾಗ ಅತ್ತಿಗೆಯ ಜೀವವನ್ನೇ ತೆಗೆದ ಮೈದುನ

ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆ ಕೇಂದ್ರದ ಕಠಿಣ ಮಸೂದೆ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments