Webdunia - Bharat's app for daily news and videos

Install App

ರಾಘವೇಶ್ವರ ಶ್ರೀಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

Webdunia
ಬುಧವಾರ, 1 ಅಕ್ಟೋಬರ್ 2014 (19:09 IST)
ಶ್ರೀರಾಮಚಂದ್ರಾಪುರದ ಮಠದ ಸ್ವಾಮೀಜಿ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಮಹಿಳಾ ಆಯೋಗ ಈ ಪ್ರಕರಣದ ತನಿಖೆಗೆ ತನಿಖಾ ತಂಡವನ್ನು ನೇಮಿಸಿದ್ದು, ಒಂದೆರಡು ದಿನಗಳಲ್ಲಿ ತನಿಖಾ ತಂಡ ದೂರುದಾರರನ್ನು ಭೇಟಿ ನೀಡಿ ಮಹಿಳೆಯ ಜೊತೆ ಚರ್ಚಿಸಲಿದೆ.

ರಾಘವೇಶ್ವರ ಭಾರತೀ ಶ್ರೀಗಳನ್ನು ಬಂಧಿಸದಂತೆ ಹೈಕೋರ್ಟ್ ಈಗಾಗಲೇ ಸೂಚನೆ ನೀಡಿದೆ ಮತ್ತು ರಾಘವೇಶ್ವರ ಶ್ರೀಗಳ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು ಎಂದು ಸೂಚಿಸಿದೆ. ಆದ್ದರಿಂದ ಅಗತ್ಯಬಿದ್ದರೆ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಲು ಕೂಡ ಅದು ಸಿದ್ಧವಾಗಿದೆ.

ಲಲಿತಾ ಕುಮಾರಮಂಗಳಂ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡು ಕೇವಲ ಮೂರುದಿನಗಳಲ್ಲಿ ಈ ಬೆಳವಣಿಗೆ ಉಂಟಾಗಿದೆ. ಮಹಿಳೆಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಮಾಹಿತಿಯನ್ನು ತನಿಖಾ ತಂಡ ಕಲೆಹಾಕಲಿದ್ದು, ರಾಜ್ಯ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸಲಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments