Select Your Language

Notifications

webdunia
webdunia
webdunia
webdunia

ಡಿಸಿ ದೀಪ್ತಿ ಆದಿತ್ಯಾ ಕಾನಡೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು

ಡಿಸಿ ದೀಪ್ತಿ ಆದಿತ್ಯಾ ಕಾನಡೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು , ಗುರುವಾರ, 29 ಮಾರ್ಚ್ 2018 (18:44 IST)
ಚಿಕ್ಕಬಳ್ಳಾಪುರ: ಕಾಂಗ್ರೇಸ್ ಏಜೆಂಟ್ ರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಸಾಮಾಜಿಕ ಹೋರಾಟಗಾರ ಎನ್.ವಿ.ಪುರುಷೋತ್ತಮ ಎಂಬುವವರು ಚುನಾವಣೆ ಆಯುಕ್ತವಾಗಿ ದೂರು ಸಲ್ಲಿಸಿ ಜಿಲ್ಲಾಧಿಕಾರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುವ ಸಾಧ್ಯತೆಗಳಿದ್ದು, ವಿಪಕ್ಷಗಳಿಗೆ ತೊಂದರೆಯಾಗಲಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ಜಿಲ್ಲಾದಿಕಾರಿ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಮಾಡುವ ಅನುಮಾನಗಳಿವೆ ಎಂದು ದೂರುದಾರ ಪುರುಷೋತ್ತಮ ಆತಂಕ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮುಷ್ಠಿ ಧಾನ್ಯ ಅಭಿಯಾನಕ್ಕೆ ಚುನಾವಣಾ ಅಧಿಕಾರಿಗಳಿಂದ ತಡೆ