ಜಯನಗರದ ಶಾಸಕಿ ಸೌಮ್ಯರೆಡ್ಡಿಯಿಂದ ಚುನಾವಣಾ ಆಯೋಗಕ್ಕೆ ದೂರು

Webdunia
ಮಂಗಳವಾರ, 9 ಮೇ 2023 (18:09 IST)
ಜಯನಗರದ ಬಿಜೆಪಿ ಅಭ್ಯರ್ಥಿ ಸಿ ಕೆ ರಾಮಮೂರ್ತಿ ವಿರುದ್ಧ ಜಯನಗರದ ಶಾಸಕಿ ಸೌಮ್ಯರೆಡ್ಡಿಯಿಂದ ಚುನಾವಣಾ ಆಯೋಗಕ್ಕೆ  ದೂರು ನೀಡಿದ್ದಾರೆ.
 
ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೌಮ್ಯ ರೆಡ್ಡಿಗೆ ಸಾಥ್ ನೀಡಿದ್ದು,ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ.ಕ್ಷೇತ್ರದ ಎಲ್ಲಾ ಪೊಲಿಂಗ್ ಬೂತ್ ಗಳಲ್ಲಿ ಜನರಲ್ಲಿ ಭಯ ಸೃಷ್ಟಿ ಮಾಡುತ್ತಿದ್ದಾರೆ.ಬಿಜೆಪಿಗೆ ಮತವನ್ನು ಹಾಕಿ ಎಂದು ಬೆದರಿಸುತ್ತಿದ್ದಾರೆ.ಗೂಂಡಾಗಳ ಮೂಲಕ ನಮಗೆ ಹೆಚ್ಚು ಮತ ಬರುವಂತ ಸ್ಥಳಿಗೆ ಕರೆಸಿ ಹೆದರಿಸುತ್ತಿದ್ದಾರೆ.ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು  ಬಿಜೆಪಿ ಅಭ್ಯರ್ಥಿ ವಿರುದ್ದ ದೂರು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments