Webdunia - Bharat's app for daily news and videos

Install App

ಜಯನಗರದ ಶಾಸಕಿ ಸೌಮ್ಯರೆಡ್ಡಿಯಿಂದ ಚುನಾವಣಾ ಆಯೋಗಕ್ಕೆ ದೂರು

Webdunia
ಮಂಗಳವಾರ, 9 ಮೇ 2023 (18:09 IST)
ಜಯನಗರದ ಬಿಜೆಪಿ ಅಭ್ಯರ್ಥಿ ಸಿ ಕೆ ರಾಮಮೂರ್ತಿ ವಿರುದ್ಧ ಜಯನಗರದ ಶಾಸಕಿ ಸೌಮ್ಯರೆಡ್ಡಿಯಿಂದ ಚುನಾವಣಾ ಆಯೋಗಕ್ಕೆ  ದೂರು ನೀಡಿದ್ದಾರೆ.
 
ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೌಮ್ಯ ರೆಡ್ಡಿಗೆ ಸಾಥ್ ನೀಡಿದ್ದು,ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ.ಕ್ಷೇತ್ರದ ಎಲ್ಲಾ ಪೊಲಿಂಗ್ ಬೂತ್ ಗಳಲ್ಲಿ ಜನರಲ್ಲಿ ಭಯ ಸೃಷ್ಟಿ ಮಾಡುತ್ತಿದ್ದಾರೆ.ಬಿಜೆಪಿಗೆ ಮತವನ್ನು ಹಾಕಿ ಎಂದು ಬೆದರಿಸುತ್ತಿದ್ದಾರೆ.ಗೂಂಡಾಗಳ ಮೂಲಕ ನಮಗೆ ಹೆಚ್ಚು ಮತ ಬರುವಂತ ಸ್ಥಳಿಗೆ ಕರೆಸಿ ಹೆದರಿಸುತ್ತಿದ್ದಾರೆ.ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು  ಬಿಜೆಪಿ ಅಭ್ಯರ್ಥಿ ವಿರುದ್ದ ದೂರು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments