Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪ ಅವರ ಪುತ್ರ ಹಾಗು ಸೊಸೆ ವಿರುದ್ದ ಎಸಿಬಿ ಕೇಂದ್ರ ಕಚೇರಿಗೆ ದೂರು!

Webdunia
ಗುರುವಾರ, 15 ಮಾರ್ಚ್ 2018 (11:35 IST)
ಶಿವಮೊಗ್ಗ : ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಹಾಗು ಸೊಸೆ ಶಾಲಿನಿ ನಿರ್ದೇಶಕರಾಗಿರುವ  ಕಂಪೆನಿಯೊಂದರ ಮೂಲಕ ಅಕ್ರಮವಾಗಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿದೆ ಎಂದು ವಕೀಲರಾದ ಆರ್  ಟಿಐ ಕಾರ್ಯಕರ್ತ ವಿನೋದ್ ಅವರು ಬೆಂಗಳೂರಿನಲ್ಲಿರುವ ಎಸಿಬಿ ಕೇಂದ್ರ ಕಚೇರಿಗೆ ದೂರು ನೀಡಿದ್ದಾರೆ.


ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್, ಸೊಸೆ ಶಾಲಿನಿ ನಿರ್ದೇಶಕರಾಗಿರುವ ಭರಣಿ ಪವರ್ ಪ್ರೈವೆಟ್ ಲಿಮಿಟೆಡ್ ಕಂಪೆನಿ 2010ರಲ್ಲಿ ಕಂಪೆನಿ ಕಾಯ್ದೆ ಅನುಸಾರ ನೋಂದಣಿ ಆಗಿದ್ದು, ಇದು 2,76,250 ಷೇರುಗಳನ್ನು ಹೊಂದಿತ್ತು. ಆದರೆ 10 ರೂಪಾಯಿ ಮುಖಬೆಲೆಯ ಈ ಷೇರುಗಳನ್ನು 190 ರೂಪಾಯಿ ಪ್ರೀಮಿಯಂ ಮೊತ್ತ ಸೇರಿಸಿ 200 ರೂ.ಗೆ ಮಾರಾಟ ಮಾಡಿದ್ದಾರೆ. ಪಶ್ಚಿಮ ಬಂಗಾಳದ 9 ನಕಲಿ ಕಂಪೆನಿಗಳು ಈ ಷೇರುಗಳನ್ನು ಖರೀದಿಸಿ ಲಾಭ ಗಳಿಸಿವೆ ಈ ಕುರಿತು ತನಿಖೆ ನಡೆಸಬೇಕೆಂದು ಆರ್  ಟಿಐ ಕಾರ್ಯಕರ್ತ ವಿನೋದ್ ಅವರು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಹಾಗು ಸೊಸೆ ಶಾಲಿನಿ ವಿರುದ್ದ ಎಸಿಬಿ ಕೇಂದ್ರ ಕಚೇರಿಗೆ ದೂರು ನೀಡಿದ್ದಾರೆ. ಈ ದೂರನ್ನು ಈಗ ಪೂರ್ವ ವಲಯ ಎಸಿಬಿ ಎಸ್ಪಿ ಕಚೇರಿಗೆ ವರ್ಗಾಯಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದರೆ ಜೈಲೂಟ ಗ್ಯಾರಂಟಿ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

ಮುಂದಿನ ಸುದ್ದಿ
Show comments