Webdunia - Bharat's app for daily news and videos

Install App

ಶಾಸಕ ನಿಸರ್ಗ ನಾರಾಯಣಸ್ವಾಮಿ ವಿರುದ್ಧ ಲೋಕಾಯುಕ್ತಗೆ ದೂರು

Webdunia
ಗುರುವಾರ, 16 ಮಾರ್ಚ್ 2023 (16:38 IST)
ದೇವನಹಳ್ಳಿಶಾಸಕ‌ ನಿಸರ್ಗ ನಾರಯಾಣ ಸ್ವಾಮಿ ವಿರುದ್ಧ ಭ್ರಷ್ಟಚಾರ ಆರೋಪ ಸಂಬಂಧ ಲೋಕಾಯುಕ್ತಕ್ಕೆ ದೂರು  ಸಲ್ಲಿಕೆಯಾಗಿದೆ. ಶಾಸಕ ನಿಸರ್ಗ ನಾರಾಯಣಸ್ವಾಮಿ ಬಡವರ ಜಮೀನಿನ ದಾಖಲೆಗಳನ್ನ ಅಕ್ರಮ ತಿದ್ದುಪಡಿ ಮಾಡಿರುವ ಬಗ್ಗೆ ಸಾಮಜಿಕ ಕಾರ್ಯಕರ್ತ ಜಗದೀಶ್ ದೂರು ನೀಡಿದ್ದಾರೆ. ಸರ್ಕಾರಿ ನೌಕರರ ಪ್ರತಿಭಟನೆ ವೇಳೆ ಬಡವರ ಆಸ್ತಿ ಕಬಳಿಸಲು ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ.
 
ಸರ್ಕಾರಿ ನೌಕರರ ಮುಷ್ಕರ ದಿನದಂದು ತಾಲೂಕು ಕಚೇರಿಯ ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಕ್ರಮ ಪ್ರವೇಶ ಮಾಡಿ
ಕಚೇರಿಗೆ ಹೊರಗಡೆಯಿಂದ ಬೀಗ ಜಡಿದು ಒಳಗಡೆ ಸೇರಿಕೊಂಡು ದಾಖಲೆಗಳ ತಿದ್ದುಪಡಿ ಮಾಡಿರುವ ಆರೋಪ‌ ಮಾಡಲಾಗಿದೆ.ಆ ದಿನ ನೂರಾರು ಜನ ಜಮಾಯಿಸುತ್ತಿದ್ದಂತೆ ಶಾಸಕರು ಪೊಲೀಸ್ರ ಸಹಾಯದಿಂದ ಸ್ಥಳದಿಂದ ಪರಾರಿಯಾಗಿದ್ರು‌.
ಭೂ ಮಾಫಿಯಾ, ಭೂ ಕಬಳಿಕೆಯ ದಂಧೆಯಲ್ಲೂ ತೊಡಗಿ ಪ.ಜಾತಿ ಪ.ಪಂಗಡದವರಿಗೆ ಯಾವುದೇ ಕೆಲಸವನ್ನ ಮಾಡಿಕೊಡದ ಆರೋಪ ಮಾಡಿದ್ದಾರೆ. ಹದ್ದುಗಿಡ ಹಳ್ಳದ ರಾಜಕಾಲುವೆ ಒಳಗೊಂಡಂತೆ 15 ಎಕರೆ ಭೂಮಿಯನ್ನ ಕಬಳಿಕೆ ಮಾಡಿ ಎನ್ಎಂ ಇನ್ ಕ್ಲೋವ್ ಅನ್ನುವ ಬಡಾವಣೆಯ ನಿರ್ಮಾಣಮಾಡಿದ್ದು,
ಇದಕ್ಕೆ ಸರ್ಕಾರಿ ದಾಖಲೆಗಳನ್ನ ತಿರುಚಿ ಆಸ್ತಿ ಕಬಳಿಕೆ ಮಾಡಿರುವ ಆರೋಪ ಮಾಡಲಾಗಿದೆ. ಈ ಆರೋಪಗಳ ದಾಖಲೆಗಳ ಸಹಿತ ಜಗದೀಶ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments