Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಜನರ ಸಮಸ್ಯೆಗಿಂತ ಬಿಜೆಪಿ ವಿರುದ್ಧ ದೂರು ನೀಡುವುದೇ ಮುಖ್ಯ: ಕುಮಾರಸ್ವಾಮಿ ಆಕ್ರೋಶ

sampriya
ಗುರುವಾರ, 23 ಮೇ 2024 (16:44 IST)
ಮೈಸೂರು: ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಳೆದ ವಾರ ಸುರಿದ ಭಾರಿ ಮಳೆಗೆ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ವಾರ ಸುರಿದ ಭಾರೀ ಮಳೆಗೆ ಮೈಸೂರು, ಚಿತ್ರದುರ್ಗ, ವಿಜಯಪುರ, ತುಮಕೂರು, ಧಾರವಾಡ ಜಿಲ್ಲೆಗಳಲ್ಲಿ ತೀವ್ರ ಬೆಳೆ ಹಾನಿಯಾಗಿದ್ದು, ರಾಜ್ಯ ಸರ್ಕಾರ ಮಾತ್ರ ಯಾವುದೇ ಸಹಕಾರ ನೀಡದೆ ಕೇವಲ ಹೇಳಿಕೆಗಳನ್ನೇ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗಾಗಲೀ ಅಥವಾ ಸಚಿವ ಸಂಪುಟದಲ್ಲಿರುವವರಿಗಾಗಲೀ ಯಾರಿಗೂ ಕಾಳಜಿ ಇಲ್ಲ.

ಸದ್ಯ ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದೂರು ನೀಡುವುದು ಅಥವಾ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ ಸೃಷ್ಟಿಸುವುದು ಬಿಟ್ಟರೆ ಈ ಸರ್ಕಾರ ಏನನ್ನೂ ಸಾಧಿಸಿಲ್ಲ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments