Webdunia - Bharat's app for daily news and videos

Install App

ಮೆಟ್ರೋ ಕೆಲಸ ಶೀಘ್ರವಾಗಿ ಪೂರ್ಣಗೊಳಿಸಿ

Webdunia
ಸೋಮವಾರ, 8 ನವೆಂಬರ್ 2021 (17:43 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಹಲವು ಖಡಕ್ ಸೂಚನೆಗಳನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ.
 
ಬೆಂಗಳೂರಿನ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಿದ್ದಾರೆ.ಕೃಷ್ಣಾದಲ್ಲಿ ನಡೆದ ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments