Webdunia - Bharat's app for daily news and videos

Install App

ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ : ನಾಗೇಶ್

Webdunia
ಮಂಗಳವಾರ, 7 ಜೂನ್ 2022 (09:06 IST)
ಬೆಂಗಳೂರು : ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ.

ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಉದ್ದೇಶ ಪೂರ್ವಕವಾಗಿ ಪರಿಷ್ಕರಣೆಯಲ್ಲಿ ತಪ್ಪಾಗಿದೆ ಅಂತ ಹೇಳುತ್ತಿದ್ದಾರೆ. ಹೀಗಾಗಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ.

ಮುಡಂಬಡಿತ್ತಾಯ ಸಮಿತಿಯಲ್ಲಿ ಏನ್ ಇತ್ತು, ಬರಗೂರು ಸಮಿತಿ ಏನ್ ಮಾಡಿದೆ, ನಾವು ಏನು ಮಾಡಿದ್ದೇವೆ ಅಂತ ಜನರೇ ತೀರ್ಮಾನ ಮಾಡಲಿ. ಸಾರ್ವಜನಿಕರು ಏನಾದರೂ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಸರಿ ಮಾಡುತ್ತೇವೆ. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎನ್ನುವ ಪದವನ್ನು ಸೇರಿಸುತ್ತೇವೆ. ಬಸವಣ್ಣನವರ ಎರಡು ಸಾಲುಗಳನ್ನು ಸೇರ್ಪಡೆ ಮಾಡುತ್ತೇವೆ. ಸಣ್ಣಪುಟ್ಟ ಲೋಪಗಳು ಆಗುತ್ತದೆ. ಅದನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ದಿಕ್ಕೆಟ್ಟಿದೆ. ಅದಕ್ಕಾಗಿ ಹೀಗೆ ಈ ವಿಚಾರವಾಗಿ ವಿವಾದ ಮಾಡುತ್ತಿದೆ. ಕಾಂಗ್ರೆಸ್ಗೆ ಭಯ ಶುರುವಾಗಿದೆ. ದಿಕ್ಕು ತಪ್ಪಿದೆ ಹೀಗಾಗಿ ಇಂತಹ ಸುಳ್ಳು ಹೇಳುತ್ತಿದೆ. ಸಿದ್ದರಾಮಯ್ಯ ಇಷ್ಟು ದಿನ ನಿದ್ರೆ ಮಾಡಿದ್ದರು. ಈಗ ಎದ್ದು ಆರ್ಎಸ್ಎಸ್ ಬಗ್ಗೆ ಮಾತನಾಡುತ್ತಾರೆ ವಾಗ್ದಾಳಿ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments